ಬ್ರೇಕಿಂಗ್ ನ್ಯೂಸ್
22-04-26 04:02 pm HK News Staffer ಕ್ರೈಂ
ಮಂಗಳೂರು, ಎಪ್ರಿಲ್ 22: ಕ್ಷುಲ್ಲಕ್ಕ ಕಾರಣಕ್ಕೆ ನೆರೆಕರೆ ಮನೆಯವರು ತಲವಾರು, ದೊಣ್ಣೆ ಹಿಡಿದು ಮಾರಾಮಾರಿ ನಡೆಸಿದ ಘಟನೆ ನಗರದ ಬಂದರು ಠಾಣೆ ವ್ಯಾಪ್ತಿಯ ಬಜಿಲಕರಿಯದಲ್ಲಿ ನಡೆದಿದೆ.
ತಲವಾರು, ರಾಡು, ಕಲ್ಲುಗಳನ್ನು ಹಿಡಿದು ಪರಸ್ಪರ ಹಲ್ಲೆ, ಬೀದಿ ಜಗಳ ಮಾಡಿದ್ದಾರೆ. ಘಟನೆಯ ವಿಡಿಯೋವನ್ನು ಅವರೇ ಮಾಡಿಕೊಂಡಿದ್ದು ಜಾಲತಾಣದಲ್ಲಿ ಲೀಕ್ ಆಗಿದೆ. ಘಟನೆ ಸಂಬಂಧಿಸಿ ಬಂದರು ಠಾಣೆಯಲ್ಲಿ ಎರಡೂ ಕುಟುಂಬಗಳು ಪರಸ್ಪರ ದೂರು ನೀಡಿದ್ದಾರೆ. ಪರಸ್ಪರ ಜೀವ ಬೆದರಿಕೆ ಒಡ್ಡಿದ ಬಗ್ಗೆ ಕುಟುಂಬ ಸದಸ್ಯರು ಆರೋಪ ಮಾಡಿದ್ದಾರೆ.


ಘಟನೆಯಲ್ಲಿ ಮಹಿಳೆ ಸೇರಿ ಮೂವರಿಗೆ ಸಣ್ಣಪುಟ್ಟ ಗಾಯವಾಗಿದ್ದು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಅನಿತಾ (51) ಎಂಬವರು ನೀಡಿದ ದೂರಿನ ಮೇರೆಗೆ ಮಹೇಶ್ ಶೆಟ್ಟಿ, ಪ್ರೀತಂ ಶೆಟ್ಟಿ, ಮನೀಶ್ ಶೆಟ್ಟಿ, ಜಿತೇಶ್ ಎಂಬರ ವಿರುದ್ದ ಪ್ರಕರಣ ದಾಖಲಾಗಿದೆ. ಸುನಿತಾ ಶೆಟ್ಟಿ ಎಂಬವರು ನೀಡಿದ ದೂರಿನಂತೆ ತೇಜಸ್, ಲೋಕೇಶ್, ಅನಿತಾ ಎಂಬರ ವಿರುದ್ದ ಪ್ರಕರಣ ದಾಖಲಾಗಿದೆ. BNS 115 (2), 118(1), 351(3) ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಬಂದರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಗಾಂಜಾ ವಹಿವಾಟು, ಹಣಕಾಸು ವಿಷಯದಲ್ಲಿ ವೈರತ್ವ ಬೆಳೆದು ಹಾಡಹಗಲೇ ತಲವಾರು ಹಿಡಿದು ಬೀದಿ ರಂಪ ಮಾಡಿದ್ದಾರೆ ಎನ್ನಲಾಗುತ್ತಿದೆ.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 04:02 pm
HK News Staffer
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm
ಶಿವಮೊಗ್ಗ- ಮಂಗಳೂರಿನಲ್ಲಿ ಐಸಿಸ್ ನೆಟ್ವರ್ಕ್ ; ಹಣಕಾ...
21-04-26 10:02 pm
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm