ಬ್ರೇಕಿಂಗ್ ನ್ಯೂಸ್
30-04-26 12:31 pm HK News Staffer ಕ್ರೈಂ
ಹಾಸನ, ಎಪ್ರಿಲ್ 30: ಮದುವೆ ಸಿದ್ಧತೆಯಲ್ಲಿದ್ದ ವರ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಗಾಗಿ ವಧುವನ್ನು ಕರೆತರಲು ಹೋಗುತ್ತಿದ್ದ ವೇಳೆ ಭೀಕರ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದಲ್ಲಿ ಘಟನೆ ನಡೆದಿದ್ದು ಮನು ಎಲ್.ಎನ್. (29) ಮೃತಪಟ್ಟ ಯುವಕ. ಬೇಲೂರು ತಾಲ್ಲೂಕಿನ, ಲಕ್ಕುಂದ ಗ್ರಾಮದ, ದರ್ಬಾರ್ ಪೇಟೆ ನಿವಾಸಿಯಾಗಿದ್ದು ಮೇ 10 ರಂದು ಆಲೂರು ತಾಲೂಕು ತೊಗರನಹಳ್ಳಿ ಗ್ರಾಮದ ಕಾಂಚನ ಜೊತೆ ಮನು ಅವರ ಮದುವೆ ಆಲೂರು ಬೈರಾಪುರ ರಸ್ತೆಯಲ್ಲಿರುವ ಶ್ರೀ ವೀರಶೈವ ಕಲ್ಯಾಣ ಮಂಟಪದಲ್ಲಿ ನಿಗದಿಯಾಗಿತ್ತು.



ಎರಡು ಕುಟುಂಬಗಳಲ್ಲಿಯೂ ಮದುವೆ ಸಂಭ್ರಮಕ್ಕೆ ಭರದಿಂದ ಸಿದ್ಧತೆಗಳು ನಡೆಯುತ್ತಿದ್ದವು. ಆದರೆ ಇಂದು ಬೆಳಗ್ಗೆ ಮನು ಪ್ರೀ ವೆಡ್ಡಿಂಗ್ ಶೂಟಿಂಗ್ಗಾಗಿ ವಧುವನ್ನು ಕರೆತರಲು ಕಾರಿನಲ್ಲಿ ಹೊರಟಿದ್ದರು. ಮೂಗಲಿ ಗ್ರಾಮದ ಬಳಿ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಮನು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮದುವೆಗೆ ಎರಡೂ ಕುಟುಂಬಗಳಲ್ಲಿ ಭರದಿಂದ ಸಿದ್ಧತೆಗಳು ನಡೆಯುತ್ತಿದ್ದವು. ಈ ನಡುವೆ ಮನು ಅವರು ಪ್ರೀ ವೆಡ್ಡಿಂಗ್ ಶೂಟಿಂಗ್ಗಾಗಿ ವಧುವನ್ನು ಕರೆತರಲು ತಮ್ಮ ವಿಟಾರಾ ಬ್ರಿಝಾ ಕಾರಿನಲ್ಲಿ ಒಬ್ಬರೇ ಹೊರಟಿದ್ದರು. ಘಟನಾ ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm