ಬ್ರೇಕಿಂಗ್ ನ್ಯೂಸ್
30-04-26 12:31 pm HK News Staffer ಕ್ರೈಂ
ಹಾಸನ, ಎಪ್ರಿಲ್ 30: ಮದುವೆ ಸಿದ್ಧತೆಯಲ್ಲಿದ್ದ ವರ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಗಾಗಿ ವಧುವನ್ನು ಕರೆತರಲು ಹೋಗುತ್ತಿದ್ದ ವೇಳೆ ಭೀಕರ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದಲ್ಲಿ ಘಟನೆ ನಡೆದಿದ್ದು ಮನು ಎಲ್.ಎನ್. (29) ಮೃತಪಟ್ಟ ಯುವಕ. ಬೇಲೂರು ತಾಲ್ಲೂಕಿನ, ಲಕ್ಕುಂದ ಗ್ರಾಮದ, ದರ್ಬಾರ್ ಪೇಟೆ ನಿವಾಸಿಯಾಗಿದ್ದು ಮೇ 10 ರಂದು ಆಲೂರು ತಾಲೂಕು ತೊಗರನಹಳ್ಳಿ ಗ್ರಾಮದ ಕಾಂಚನ ಜೊತೆ ಮನು ಅವರ ಮದುವೆ ಆಲೂರು ಬೈರಾಪುರ ರಸ್ತೆಯಲ್ಲಿರುವ ಶ್ರೀ ವೀರಶೈವ ಕಲ್ಯಾಣ ಮಂಟಪದಲ್ಲಿ ನಿಗದಿಯಾಗಿತ್ತು.



ಎರಡು ಕುಟುಂಬಗಳಲ್ಲಿಯೂ ಮದುವೆ ಸಂಭ್ರಮಕ್ಕೆ ಭರದಿಂದ ಸಿದ್ಧತೆಗಳು ನಡೆಯುತ್ತಿದ್ದವು. ಆದರೆ ಇಂದು ಬೆಳಗ್ಗೆ ಮನು ಪ್ರೀ ವೆಡ್ಡಿಂಗ್ ಶೂಟಿಂಗ್ಗಾಗಿ ವಧುವನ್ನು ಕರೆತರಲು ಕಾರಿನಲ್ಲಿ ಹೊರಟಿದ್ದರು. ಮೂಗಲಿ ಗ್ರಾಮದ ಬಳಿ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಮನು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮದುವೆಗೆ ಎರಡೂ ಕುಟುಂಬಗಳಲ್ಲಿ ಭರದಿಂದ ಸಿದ್ಧತೆಗಳು ನಡೆಯುತ್ತಿದ್ದವು. ಈ ನಡುವೆ ಮನು ಅವರು ಪ್ರೀ ವೆಡ್ಡಿಂಗ್ ಶೂಟಿಂಗ್ಗಾಗಿ ವಧುವನ್ನು ಕರೆತರಲು ತಮ್ಮ ವಿಟಾರಾ ಬ್ರಿಝಾ ಕಾರಿನಲ್ಲಿ ಒಬ್ಬರೇ ಹೊರಟಿದ್ದರು. ಘಟನಾ ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm