ಬ್ರೇಕಿಂಗ್ ನ್ಯೂಸ್
01-05-26 11:48 am HK News Staffer ಕ್ರೈಂ
ಬೆಂಗಳೂರು, ಮೇ 01: ಚಿನ್ನ-ಬೆಳ್ಳಿ ದರ ಏರಿಕೆಯಾಗುತ್ತಿದ್ದಂತೆ ಕಳ್ಳರ ಅಟ್ಟಹಾಸ ಮತ್ತೆ ಹೆಚ್ಚಾಗಿದೆ. ನಗರದ ದಾಸರಹಳ್ಳಿ ಸಮೀಪದ ಹಾವನೂರಿನಲ್ಲಿರುವ ಎಂಬಿ ಜ್ಯೂವೆಲ್ಲರಿ ಮಳಿಗೆಯಲ್ಲಿ ಭಾರೀ ಕಳ್ಳತನ ನಡೆದಿದ್ದು, ಸುಮಾರು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ವಸ್ತುಗಳನ್ನು ದುಷ್ಕರ್ಮಿಗಳು ದೋಚಿದ್ದಾರೆ.
ಘಟನೆ ಎರಡು ದಿನಗಳ ಹಿಂದೆ ನಡೆದಿದ್ದು, ಅತ್ಯಂತ ಕುತಂತ್ರದಿಂದ ಕಳ್ಳತನ ಮಾಡಲಾಗಿದೆ. ಮಳಿಗೆಯ ಹಿಂಭಾಗದ ಕೊಠಡಿಯ ಬೀಗ ಒಡೆದು ಒಳನುಗ್ಗಿದ ಕಳ್ಳರು, ಬಳಿಕ ಗೋಡೆಯನ್ನೇ ಕೊರೆದು ಮುಖ್ಯ ಅಂಗಡಿಗೆ ಪ್ರವೇಶಿಸಿ ಸುಮಾರು 70 ಕೆಜಿ ಬೆಳ್ಳಿ ವಸ್ತುಗಳನ್ನು ಕದ್ದೊಯ್ದಿದ್ದಾರೆ.
ಘಟನೆಯ ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ಧಾವಿಸಿದ ಬಾಗಲಗುಂಟೆ ಪೊಲೀಸ್ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಕಳ್ಳರು ಬಳಸಿದ ವಿಧಾನಗಳ ಆಧಾರದ ಮೇಲೆ ತನಿಖೆ ಚುರುಕುಗೊಂಡಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ನಿಯೋಜಿಸಲಾಗಿದೆ.
ನಗರದಲ್ಲಿ ಇತ್ತೀಚೆಗೆ ಸರಣಿ ಕಳ್ಳತನಗಳು ಹೆಚ್ಚುತ್ತಿರುವ ಹಿನ್ನೆಲೆ ವ್ಯಾಪಾರಿಗಳು ಹಾಗೂ ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ.
ಮೌಲ್ಯವಾದ ವಸ್ತುಗಳಿರುವ ಅಂಗಡಿಗಳು ಹಾಗೂ ಮನೆಗಳಲ್ಲಿ ಭದ್ರತಾ ವ್ಯವಸ್ಥೆ ಬಲಪಡಿಸುವುದು ಅಗತ್ಯ. ಸಿಸಿಟಿವಿ, ಅಲಾರಂ ವ್ಯವಸ್ಥೆಗಳನ್ನು ಸಮರ್ಪಕವಾಗಿ ಬಳಸುವುದು ಹಾಗೂ ಅನುಮಾನಾಸ್ಪದ ಚಟುವಟಿಕೆಗಳನ್ನು ತಕ್ಷಣ ಪೊಲೀಸರಿಗೆ ತಿಳಿಸುವುದು ಕಳ್ಳತನ ತಡೆಯಲು ಸಹಕಾರಿಯಾಗಲಿದೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 11:48 am
HK News Staffer
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm