ಬ್ರೇಕಿಂಗ್ ನ್ಯೂಸ್
01-05-26 01:45 pm HK News Staffer ಕ್ರೈಂ
ಬೆಂಗಳೂರು, ಮೇ 1: ಮಹಿಳೆಯರನ್ನು ಬ್ಲ್ಯಾಕ್ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ರಾಮನಗರ ಮಕ್ಕಳ ಆಯೋಗ ಸಮಿತಿ ಸದಸ್ಯ ಚಂದ್ರೇಗೌಡನನ್ನು ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಬೆಳಕಿಗೆ ಬಂದಂತೆ ಹಲವು ಆಘಾತಕಾರಿ ಅಂಶಗಳು ಬಹಿರಂಗವಾಗಿವೆ.
ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು ನಕಲಿ ಪರಿಚಯ ನೀಡಿ ನಂಬಿಸುತ್ತಿದ್ದ. ಪೊಲೀಸ್ ಅಧಿಕಾರಿ, ವಕೀಲ, ಮಾಧ್ಯಮ ಪ್ರತಿನಿಧಿ ಎಂಬಂತೆ ನಕಲಿ ಗುರುತಿನ ಚೀಟಿಗಳನ್ನು ಬಳಸಿ ಭೀತಿ ಹುಟ್ಟಿಸಿ, ನಂತರ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದನು. ಖಾಸಗಿ ಕ್ಷಣಗಳನ್ನು ವಿಡಿಯೋ ಮಾಡಿ, ಅದನ್ನೇ ಬ್ಲ್ಯಾಕ್ಮೇಲ್ಗೆ ಬಳಸುತ್ತಿದ್ದನೆಂಬ ಆರೋಪ ಕೇಳಿಬಂದಿದೆ.
ಆರೋಪಿಯ ಮೊಬೈಲ್ ಪರಿಶೀಲನೆಯ ವೇಳೆ 20ಕ್ಕೂ ಹೆಚ್ಚು ಮಹಿಳೆಯರ ವಿಡಿಯೋ ಹಾಗೂ ಫೋಟೋಗಳು ಪತ್ತೆಯಾಗಿದ್ದು, ಪ್ರಕರಣದ ಗಂಭೀರತೆ ಹೆಚ್ಚಿಸಿದೆ. ಗಂಡನಿಂದ ದೂರವಾಗಿದ್ದ ಮಹಿಳೆಯನ್ನು ಮದುವೆಯಾಗುತ್ತೇನೆಂದು ನಂಬಿಸಿ, ಆಕೆಯೊಂದಿಗೆ ಸಂಬಂಧ ಬೆಳೆಸಿ ಬಳಿಕ ಹಣ ವಸೂಲಿ ಮಾಡಿದ್ದಾನೆ ಎಂದು ದೂರಲಾಗಿದೆ. ಒಂದೇ ಪ್ರಕರಣದಲ್ಲಿ ಸುಮಾರು 5 ಲಕ್ಷ ರೂಪಾಯಿ ಹಣ ಪಡೆದಿರುವುದಾಗಿ ತಿಳಿದುಬಂದಿದೆ.
ಇನ್ನು ಮದುವೆಯ ನಾಟಕವನ್ನೂ ಆಡಿದ್ದ ಆರೋಪಿ, ಸಂತ್ರಸ್ತೆಗೆ ಅರಿಶಿನದ ಕೊಂಬು ಕಟ್ಟುವ ಮೂಲಕ ವಿವಾಹವಾಗಿದ್ದೇನೆಂದು ನಂಬಿಸಿದ್ದ. ಆಕೆಯ ಆಧಾರ್ ಕಾರ್ಡ್ ಪಡೆದು, ತಾನೇ ಗಂಡನೆಂದು ತೋರಿಸಿ ಮನೆ ಬಾಡಿಗೆ ಒಪ್ಪಂದ ಕೂಡ ಮಾಡಿಸಿದ್ದಾನೆ ಎನ್ನಲಾಗಿದೆ. ಸಂತ್ರಸ್ತೆಯ ಮಗಳ ದಾಖಲೆಗಳನ್ನೂ ಬದಲಾಯಿಸಲು ಯತ್ನಿಸಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ.
ಸಂತ್ರಸ್ತೆ ಆರೋಪಿ ಮೊಬೈಲ್ ಪರಿಶೀಲಿಸಿದಾಗ ಈ ದಂಧೆ ಬಯಲಾಗಿದ್ದು, ಬಳಿಕ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ಮುಂದುವರೆಸಿದ್ದಾರೆ.
ಅಪರಿಚಿತರೊಂದಿಗೆ ವೈಯಕ್ತಿಕ ಮಾಹಿತಿ ಹಂಚಿಕೊಳ್ಳುವಾಗ ಹಾಗೂ ಸಂಬಂಧ ಬೆಳೆಸುವಾಗ ಎಚ್ಚರಿಕೆ ಅಗತ್ಯ. ಯಾವುದೇ ರೀತಿಯ ಬೆದರಿಕೆ ಅಥವಾ ಬ್ಲ್ಯಾಕ್ಮೇಲ್ ಎದುರಾದರೆ ತಕ್ಷಣ ಪೊಲೀಸರಿಗೆ ದೂರು ನೀಡುವುದು ಅತ್ಯಂತ ಮುಖ್ಯ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm