ಬ್ರೇಕಿಂಗ್ ನ್ಯೂಸ್
01-05-26 07:18 pm HK News Staffer ಕ್ರೈಂ
ಉಡುಪಿ, ಮೇ 1: ಕೆಲಸದ ಸ್ಥಳದಲ್ಲಿ ನಡೆದ ಸಣ್ಣ ವಿವಾದವೊಂದು ಗಂಭೀರ ಹಿಂಸಾತ್ಮಕ ಘಟನೆಯಾಗಿ ರೂಪುಗೊಂಡ ಪ್ರಕರಣದಲ್ಲಿ ಕೋರ್ಟ್ ಕಠಿಣ ತೀರ್ಪು ನೀಡಿದೆ. ಕೇರಳ ಮೂಲದ ವ್ಯಕ್ತಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹30,000 ದಂಡ ವಿಧಿಸಿ ಆದೇಶ ಹೊರಡಿಸಿದೆ.
ಕೇರಳ ಮೂಲದ ರತೀಶ್ ಕೆ.ಟಿ (42) ಜೈಲು ಶಿಕ್ಷೆಗೆ ಗುರಿಯಾದ ವ್ಯಕ್ತಿ. 2022 ಫೆಬ್ರವರಿ 28 ರಂದು ಕೇರಳ ಮೂಲದ ಸುಧೀರ್ ಮತ್ತು ರತೀಶ ಕೆ.ಟಿ. ಅವರು ಚಾರ ಗ್ರಾಮದ ಮ೦ಡಾಡಿಜಡ್ಡುವಿನಲ್ಲಿರುವ ಅಜಿತ್ ಅಗಸ್ಟಿನ್ ಎಂಬುವವರ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿರುವ ಸಂಜೀವ್ ಕುಮಾರ್ ಎಂಬಾತನ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪಾರ್ಟಿಯಲ್ಲಿ ಸಾಕಷ್ಟು ಮದ್ಯಪಾನ ಮಾಡಿದ್ದು ಇದೇ ವೇಳೆ ಕೆಲಸದ ವಿಚಾರದಲ್ಲಿ ರತೀಶನನ್ನು ಸುಧೀರ್ ನಿಂದಿಸಿದ್ದು, ಬಳಿಕ ಇಬ್ಬರ ಮಧ್ಯೆ ಜಗಳ ನಡೆದಿತ್ತು.
ಆ ಜಗಳವನ್ನು ಮನಸ್ಸಿನಲ್ಲಿ ಇಟ್ಟುಕೊಂಡಿದ್ದ ಆರೋಪಿ, ಎರಡು ದಿನಗಳ ನಂತರ ಅಂದರೆ 2022 ಮಾರ್ಚ್ 2ರಂದು ರಾತ್ರಿ ಸುಮಾರು 1 ಗಂಟೆ ವೇಳೆಗೆ ನಿದ್ದೆಯಲ್ಲಿದ್ದ ಸುಧೀರ್ ಮೇಲೆ ಬಿಸಿ ರಾಸಾಯನಿಕ ಆಸಿಡ್ ಎರಚಿ ಪರಾರಿಯಾಗಿದ್ದನು. ಘಟನೆಯಲ್ಲಿ ಸುಧೀರ್ ಗಂಭೀರವಾಗಿ ಗಾಯಗೊಂಡಿದ್ದನ್ನು.
ಈ ಸಂಬಂಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದ್ದರು. ಸಾಕ್ಷ್ಯಗಳನ್ನು ಪರಿಶೀಲಿಸಿದ ಉಡುಪಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಸರ್ಕ್ಯೂಟ್ ಬೆಂಚ್, ಕಾರ್ಕಳ) ಆರೋಪಿಯನ್ನು ದೋಷಿಯಾಗಿ ಘೋಷಿಸಿ ಶಿಕ್ಷೆ ವಿಧಿಸಿದೆ. ಪ್ರಸ್ತುತ ರತೀಶ್ ಹಿರಿಯಡ್ಕ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm