ಬ್ರೇಕಿಂಗ್ ನ್ಯೂಸ್
05-01-21 11:35 am Mangalore Correspondent ಕ್ರೈಂ
ವಿಟ್ಲ, ಜ.5: ಬಜರಂಗದಳ ಕಾರ್ಯಕರ್ತನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಎಸ್ ಡಿ ಪಿ ಐ ಬಂಟ್ವಾಳ ಮತ್ತು ಉಜಿರೆ ಭಾಗದ ಕಚೇರಿಗೆ ಬೆಂಕಿ ಯಾಕೆ ಕೊಡಬಾರದು ಎಂಬ ಸಂದೇಶವನ್ನು ಪೋಸ್ಟ್ ಮಾಡಿ ಪ್ರಚೋದನೆ ನೀಡಿದ ಆರೋಪದಲ್ಲಿ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ಷಯ ರಜಪೂತ ಕಲ್ಲಡ್ಕ ಯಾನೆ ಅಕ್ಷಯ್ ಆರ್ಯನ್ ರಾಥೋಡ್ ಮತ್ತು ಇತರರ ವಿರುದ್ಧ ವಿಟ್ಲ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ವಿಟ್ಲ ಎಸ್ ಡಿಪಿಐ ಕಚೇರಿಗೆ ಬೆಂಕಿ ಹಾಕಲು ಯತ್ನದ ಘಟನೆ ಬೆನ್ನಲ್ಲೇ ಎಸ್ ಡಿಪಿಐ ಕಾರ್ಯಕರ್ತ ಅಬ್ದುಲ್ ರಹಿಮಾನ್ ಎಂಬವರು ವಿಟ್ಲ ಠಾಣೆಗೆ ದೂರು ನೀಡಿದ್ದಾರೆ.

ಉಜಿರೆಯಲ್ಲಿ ಪಾಕ್ ಪರ ಘೋಷಣೆ ಕೇಳಿಬಂದ ಹಿನ್ನೆಲೆಯಲ್ಲಿ ಅಕ್ಷಯ್ ರಜಪೂತ್, ಎಸ್ ಡಿಪಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ್ದ. ಈ ಪೋಸ್ಟ್ ಬೆನ್ನಲ್ಲೇ ವಿಟ್ಲ ಪೇಟೆಯ ಎಸ್ಡಿಪಿಐ ಕಚೇರಿ ಹೊರಗೆ ಬೆಂಕಿ ಹಚ್ಚುವ ಯತ್ನ ನಡೆದಿತ್ತು. ಸೋಮವಾರ ಬೆಳಗ್ಗೆ ಕೃತ್ಯ ಬೆಳಕಿಗೆ ಬಂದಿತ್ತು.
A Vhp member has posted provoking post of putting SDPI offices on fire on whom the Police have filed an FIR in Vitla, Mangalore.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm