ಬ್ರೇಕಿಂಗ್ ನ್ಯೂಸ್
05-01-21 11:35 am Mangalore Correspondent ಕ್ರೈಂ
ವಿಟ್ಲ, ಜ.5: ಬಜರಂಗದಳ ಕಾರ್ಯಕರ್ತನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಎಸ್ ಡಿ ಪಿ ಐ ಬಂಟ್ವಾಳ ಮತ್ತು ಉಜಿರೆ ಭಾಗದ ಕಚೇರಿಗೆ ಬೆಂಕಿ ಯಾಕೆ ಕೊಡಬಾರದು ಎಂಬ ಸಂದೇಶವನ್ನು ಪೋಸ್ಟ್ ಮಾಡಿ ಪ್ರಚೋದನೆ ನೀಡಿದ ಆರೋಪದಲ್ಲಿ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ಷಯ ರಜಪೂತ ಕಲ್ಲಡ್ಕ ಯಾನೆ ಅಕ್ಷಯ್ ಆರ್ಯನ್ ರಾಥೋಡ್ ಮತ್ತು ಇತರರ ವಿರುದ್ಧ ವಿಟ್ಲ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ವಿಟ್ಲ ಎಸ್ ಡಿಪಿಐ ಕಚೇರಿಗೆ ಬೆಂಕಿ ಹಾಕಲು ಯತ್ನದ ಘಟನೆ ಬೆನ್ನಲ್ಲೇ ಎಸ್ ಡಿಪಿಐ ಕಾರ್ಯಕರ್ತ ಅಬ್ದುಲ್ ರಹಿಮಾನ್ ಎಂಬವರು ವಿಟ್ಲ ಠಾಣೆಗೆ ದೂರು ನೀಡಿದ್ದಾರೆ.

ಉಜಿರೆಯಲ್ಲಿ ಪಾಕ್ ಪರ ಘೋಷಣೆ ಕೇಳಿಬಂದ ಹಿನ್ನೆಲೆಯಲ್ಲಿ ಅಕ್ಷಯ್ ರಜಪೂತ್, ಎಸ್ ಡಿಪಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ್ದ. ಈ ಪೋಸ್ಟ್ ಬೆನ್ನಲ್ಲೇ ವಿಟ್ಲ ಪೇಟೆಯ ಎಸ್ಡಿಪಿಐ ಕಚೇರಿ ಹೊರಗೆ ಬೆಂಕಿ ಹಚ್ಚುವ ಯತ್ನ ನಡೆದಿತ್ತು. ಸೋಮವಾರ ಬೆಳಗ್ಗೆ ಕೃತ್ಯ ಬೆಳಕಿಗೆ ಬಂದಿತ್ತು.
A Vhp member has posted provoking post of putting SDPI offices on fire on whom the Police have filed an FIR in Vitla, Mangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm