ಬ್ರೇಕಿಂಗ್ ನ್ಯೂಸ್
03-05-26 02:31 pm HK News Staffer ಕ್ರೈಂ
ಬೆಂಗಳೂರು, ಮೇ 3: ವಿಶೇಷ ಪೂಜೆಗೆ ನಿನ್ನ ಬೆತ್ತಲೆ ಫೋಟೋ ಕಳಿಸು, ಪೂಜೆ ಮುಗಿದ ಕೂಡಲೇ 30 ಲಕ್ಷ ರೂ. ಕೊಡ್ತೀನಿ ಎಂದು ಮಹಿಳೆಯೊಬ್ಬರಿಗೆ ಜ್ಯೋತಿಷಿ ಹೆಸರಲ್ಲಿ ಯುವಕನೊಬ್ಬ ಕಿರುಕುಳ ನೀಡಿದ ಆರೋಪ ರಾಮನಗರದ ದೊಡ್ಡಮಣ್ಣುಗುಡ್ಡೆ ಗ್ರಾಮದಲ್ಲಿ ಕೇಳಿಬಂದಿದೆ.
ಕಿರಣ್ ಎಂಬಾತ ಮಹಿಳೆಯೊಬ್ಬರಿಗೆ ಮನಿ ಡಬ್ಲಿಂಗ್ ಮಾಡುವ ಪೂಜೆಗೆ ನಿನ್ನನ್ನು ಸೆಲೆಕ್ಟ್ ಮಾಡಬೇಕಾದರೆ ನೀನು ಬೆತ್ತಲೆ ಫೋಟೋ ಕಳಿಸು ಎಂದು ರಾತ್ರಿ ವೇಳೆ ಮೆಸೇಜ್ ಮಾಡುತ್ತಿದ್ದ. ಮೆಸೇಜ್ನಲ್ಲಿ ನಾನು ಬೆಂಗಳೂರಿನಲ್ಲಿ ವಿಶೇಷ ಪೂಜೆ ಮಾಡಿಸ್ತಿದ್ದೀನಿ, ಇದಕ್ಕೆ ಮೈ ಮೇಲೆ ಮಚ್ಚೆ ಇಲ್ಲದ ಮಹಿಳೆ ನಗ್ನವಾಗಿ ಕೂರಬೇಕು. ಆ ಪೂಜೆಗೆ ನಿನ್ನನ್ನ ಸೆಲೆಕ್ಟ್ ಮಾಡಲು ಬೆತ್ತಲೆ ಫೋಟೊ ಕಳುಹಿಸು. ಪೂಜೆ ಮುಗಿದ ಬಳಿಕ 30 ಲಕ್ಷ ರೂ. ಹಣ ಕೊಡ್ತೀನಿ ಎಂದು ಹೇಳಿ ಕಿರುಕುಳ ನೀಡುತ್ತಿದ್ದ.
ಕಳೆದ ಒಂದು ವಾರದಿಂದ ಜ್ಯೋತಿಷಿ ಕಿರುಕುಳ ನೀಡುತ್ತಿದ್ದಾನೆ. ಎರಡು ದಿನಗಳ ಹಿಂದೆ ಮಹಿಳಾ ಠಾಣೆಗೆ ದೂರು ನೀಡಿದ್ರೂ ಆರೋಪಿಯನ್ನು ಬಂಧಿಸಿಲ್ಲ. ಆರೋಪಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಹಿಳೆ ಮನವಿ ಮಾಡಿದ್ದಾರೆ.
29-07-26 01:52 pm
HK News Staffer
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
29-07-26 05:27 pm
HK News Staffer
ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಭಾಷಣ, ನೀಟ್ ಪ್...
29-07-26 01:53 pm
ಹಿಟ್& ರನ್ ಪ್ರಕರಣ ; ಕಾರು ಡಿಕ್ಕಿ ರಭಸಕ್ಕೆ ಎರಡೂ ಕ...
29-07-26 10:40 am
ಪತ್ನಿಗೆ ನೇಣು ಬಿಗಿದು ವಿಡಿಯೋ ಕಾಲ್ನಲ್ಲಿ ಅತ್ತೆ-ಮ...
28-07-26 08:11 pm
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm