ಬ್ರೇಕಿಂಗ್ ನ್ಯೂಸ್
03-05-26 02:31 pm HK News Staffer ಕ್ರೈಂ
ಬೆಂಗಳೂರು, ಮೇ 3: ವಿಶೇಷ ಪೂಜೆಗೆ ನಿನ್ನ ಬೆತ್ತಲೆ ಫೋಟೋ ಕಳಿಸು, ಪೂಜೆ ಮುಗಿದ ಕೂಡಲೇ 30 ಲಕ್ಷ ರೂ. ಕೊಡ್ತೀನಿ ಎಂದು ಮಹಿಳೆಯೊಬ್ಬರಿಗೆ ಜ್ಯೋತಿಷಿ ಹೆಸರಲ್ಲಿ ಯುವಕನೊಬ್ಬ ಕಿರುಕುಳ ನೀಡಿದ ಆರೋಪ ರಾಮನಗರದ ದೊಡ್ಡಮಣ್ಣುಗುಡ್ಡೆ ಗ್ರಾಮದಲ್ಲಿ ಕೇಳಿಬಂದಿದೆ.
ಕಿರಣ್ ಎಂಬಾತ ಮಹಿಳೆಯೊಬ್ಬರಿಗೆ ಮನಿ ಡಬ್ಲಿಂಗ್ ಮಾಡುವ ಪೂಜೆಗೆ ನಿನ್ನನ್ನು ಸೆಲೆಕ್ಟ್ ಮಾಡಬೇಕಾದರೆ ನೀನು ಬೆತ್ತಲೆ ಫೋಟೋ ಕಳಿಸು ಎಂದು ರಾತ್ರಿ ವೇಳೆ ಮೆಸೇಜ್ ಮಾಡುತ್ತಿದ್ದ. ಮೆಸೇಜ್ನಲ್ಲಿ ನಾನು ಬೆಂಗಳೂರಿನಲ್ಲಿ ವಿಶೇಷ ಪೂಜೆ ಮಾಡಿಸ್ತಿದ್ದೀನಿ, ಇದಕ್ಕೆ ಮೈ ಮೇಲೆ ಮಚ್ಚೆ ಇಲ್ಲದ ಮಹಿಳೆ ನಗ್ನವಾಗಿ ಕೂರಬೇಕು. ಆ ಪೂಜೆಗೆ ನಿನ್ನನ್ನ ಸೆಲೆಕ್ಟ್ ಮಾಡಲು ಬೆತ್ತಲೆ ಫೋಟೊ ಕಳುಹಿಸು. ಪೂಜೆ ಮುಗಿದ ಬಳಿಕ 30 ಲಕ್ಷ ರೂ. ಹಣ ಕೊಡ್ತೀನಿ ಎಂದು ಹೇಳಿ ಕಿರುಕುಳ ನೀಡುತ್ತಿದ್ದ.
ಕಳೆದ ಒಂದು ವಾರದಿಂದ ಜ್ಯೋತಿಷಿ ಕಿರುಕುಳ ನೀಡುತ್ತಿದ್ದಾನೆ. ಎರಡು ದಿನಗಳ ಹಿಂದೆ ಮಹಿಳಾ ಠಾಣೆಗೆ ದೂರು ನೀಡಿದ್ರೂ ಆರೋಪಿಯನ್ನು ಬಂಧಿಸಿಲ್ಲ. ಆರೋಪಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಹಿಳೆ ಮನವಿ ಮಾಡಿದ್ದಾರೆ.
15-05-26 10:30 pm
HK News Desk
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
16-05-26 10:13 pm
HK News Desk
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
16-05-26 10:24 pm
HK News Desk
ಎನ್ಸಿಬಿ ಅಧಿಕಾರಿಗಳಿಂದ ಮುಂದ್ರಾ ಬಂದರು ಮೇಲೆ ದಾಳಿ...
16-05-26 07:25 pm
Bharat Bus fire, Mangalore: ಟೈರ್ ಸ್ಫೋಟ; ಹಾಸನದ...
16-05-26 04:46 pm
ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್ ಅಭ್ಯ...
16-05-26 11:46 am
ಮಾರುತಿ ಬ್ರೀಜಾ ಕಾರಿನಲ್ಲಿ ಹಿಂಸಾತ್ಮಕ ಗೋವು ಸಾಗಾಟ...
15-05-26 11:08 pm