ಬ್ರೇಕಿಂಗ್ ನ್ಯೂಸ್
05-01-21 04:10 pm Mangalore Correspondent ಕ್ರೈಂ
ಸುಳ್ಯ, ಜ.5 : ಶಾಲಾ ಬಾಲಕಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಅಪರಿಚಿತ ಯುವಕರಿಬ್ಬರು ಮುಖಕ್ಕೆ ಸ್ಪ್ರೇ ಸಿಂಪಡಿಸಿ ಪ್ರಜ್ಞೆ ತಪ್ಪಿಸಿರುವ ಘಟನೆ ತಾಲೂಕಿನ ಕುಕ್ಕುಜಡ್ಕ ಎಂಬಲ್ಲಿ ನಡೆದಿದೆ.
ಕುಕ್ಕಜಡ್ಕ ಬಳಿಯ ಆನೆಕಾರ್ ಎಂಬಲ್ಲಿ ಘಟನೆ ನಡೆದಿದ್ದು ರಸ್ತೆಯಲ್ಲಿ ಬಿದ್ದಿದ್ದ ಬಾಲಕಿಯನ್ನು ಆಟೋದಲ್ಲಿ ತೆರಳುತ್ತಿದ್ದವರು ರಕ್ಷಿಸಿ, ಸುಳ್ಯದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕಿ ರಸ್ತೆಯಲ್ಲಿ ಅರೆ ಪ್ರಜ್ಞೆಯ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದಳು. ದುಷ್ಕರ್ಮಿಗಳು ಸ್ಪ್ರೇ ಸಿಂಪಡಿಸಿ ಯಾವ ಉದ್ದೇಶ ಇಟ್ಟುಕೊಂಡಿದ್ದರು, ಅಪಹರಿಸಲು ಪ್ಲಾನ್ ಹಾಕಿದ್ದರೇ ಎನ್ನುವುದು ಗೊತ್ತಾಗಿಲ್ಲ. ವಾಹನಗಳು ಓಡಾಡುವ ರಸ್ತೆಯಾಗಿದ್ದರಿಂದ ಯಾವುದೋ ವಾಹನ ಬಂದ ಶಬ್ದ ಕೇಳಿ ಬೈಕಿನಲ್ಲಿ ಪರಾರಿಯಾಗಿರಬೇಕು ಎನ್ನಲಾಗುತ್ತಿದೆ.

ಸುಳ್ಯದ ಆಸ್ಪತ್ರೆಯಲ್ಲಿ ಬಾಲಕಿ ಚೇತರಿಸಿಕೊಂಡಿದ್ದು ಬೈಕಿನಲ್ಲಿ ಬಂದ ಆಗಂತುಕರು ಈ ಕೃತ್ಯ ಮಾಡಿದ್ದಾಗಿ ತಿಳಿಸಿದ್ದಾಳೆ. ಸುಳ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬಾಲಕಿ, ಕುಕ್ಕುಜಡ್ಕದ ಶಾಲೆಗೆಂದು ಬರುತ್ತಿದ್ದಳು. ವಿದ್ಯಾಗಮ ಯೋಜನೆಯಡಿ ಮಧ್ಯಾಹ್ನ ನಂತರ ಶಾಲೆ ಇರುವುದರಿಂದ ಬಾಲಕಿ ಒಬ್ಬಳೇ ನಡೆದುಕೊಂಡು ಬರುತ್ತಿದ್ದಳು. ಈ ವೇಳೆ, ಬಾಲಕಿಯ ಮುಖಕ್ಕೆ ಯಾವುದೋ ರಾಸಾಯನಿಕ ಸಿಂಪಡಿಸಲಾಗಿದೆ.
Bike-Brown Men spray Chemical on a girl who was walking in the streets of Sullia in Mangalore. The girl is said to be unconscious and has been admitted to a private hospital.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm