ಬ್ರೇಕಿಂಗ್ ನ್ಯೂಸ್
05-01-21 04:10 pm Mangalore Correspondent ಕ್ರೈಂ
ಸುಳ್ಯ, ಜ.5 : ಶಾಲಾ ಬಾಲಕಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಅಪರಿಚಿತ ಯುವಕರಿಬ್ಬರು ಮುಖಕ್ಕೆ ಸ್ಪ್ರೇ ಸಿಂಪಡಿಸಿ ಪ್ರಜ್ಞೆ ತಪ್ಪಿಸಿರುವ ಘಟನೆ ತಾಲೂಕಿನ ಕುಕ್ಕುಜಡ್ಕ ಎಂಬಲ್ಲಿ ನಡೆದಿದೆ.
ಕುಕ್ಕಜಡ್ಕ ಬಳಿಯ ಆನೆಕಾರ್ ಎಂಬಲ್ಲಿ ಘಟನೆ ನಡೆದಿದ್ದು ರಸ್ತೆಯಲ್ಲಿ ಬಿದ್ದಿದ್ದ ಬಾಲಕಿಯನ್ನು ಆಟೋದಲ್ಲಿ ತೆರಳುತ್ತಿದ್ದವರು ರಕ್ಷಿಸಿ, ಸುಳ್ಯದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕಿ ರಸ್ತೆಯಲ್ಲಿ ಅರೆ ಪ್ರಜ್ಞೆಯ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದಳು. ದುಷ್ಕರ್ಮಿಗಳು ಸ್ಪ್ರೇ ಸಿಂಪಡಿಸಿ ಯಾವ ಉದ್ದೇಶ ಇಟ್ಟುಕೊಂಡಿದ್ದರು, ಅಪಹರಿಸಲು ಪ್ಲಾನ್ ಹಾಕಿದ್ದರೇ ಎನ್ನುವುದು ಗೊತ್ತಾಗಿಲ್ಲ. ವಾಹನಗಳು ಓಡಾಡುವ ರಸ್ತೆಯಾಗಿದ್ದರಿಂದ ಯಾವುದೋ ವಾಹನ ಬಂದ ಶಬ್ದ ಕೇಳಿ ಬೈಕಿನಲ್ಲಿ ಪರಾರಿಯಾಗಿರಬೇಕು ಎನ್ನಲಾಗುತ್ತಿದೆ.

ಸುಳ್ಯದ ಆಸ್ಪತ್ರೆಯಲ್ಲಿ ಬಾಲಕಿ ಚೇತರಿಸಿಕೊಂಡಿದ್ದು ಬೈಕಿನಲ್ಲಿ ಬಂದ ಆಗಂತುಕರು ಈ ಕೃತ್ಯ ಮಾಡಿದ್ದಾಗಿ ತಿಳಿಸಿದ್ದಾಳೆ. ಸುಳ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬಾಲಕಿ, ಕುಕ್ಕುಜಡ್ಕದ ಶಾಲೆಗೆಂದು ಬರುತ್ತಿದ್ದಳು. ವಿದ್ಯಾಗಮ ಯೋಜನೆಯಡಿ ಮಧ್ಯಾಹ್ನ ನಂತರ ಶಾಲೆ ಇರುವುದರಿಂದ ಬಾಲಕಿ ಒಬ್ಬಳೇ ನಡೆದುಕೊಂಡು ಬರುತ್ತಿದ್ದಳು. ಈ ವೇಳೆ, ಬಾಲಕಿಯ ಮುಖಕ್ಕೆ ಯಾವುದೋ ರಾಸಾಯನಿಕ ಸಿಂಪಡಿಸಲಾಗಿದೆ.
Bike-Brown Men spray Chemical on a girl who was walking in the streets of Sullia in Mangalore. The girl is said to be unconscious and has been admitted to a private hospital.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am