ಬ್ರೇಕಿಂಗ್ ನ್ಯೂಸ್
05-01-21 04:10 pm Mangalore Correspondent ಕ್ರೈಂ
ಸುಳ್ಯ, ಜ.5 : ಶಾಲಾ ಬಾಲಕಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಅಪರಿಚಿತ ಯುವಕರಿಬ್ಬರು ಮುಖಕ್ಕೆ ಸ್ಪ್ರೇ ಸಿಂಪಡಿಸಿ ಪ್ರಜ್ಞೆ ತಪ್ಪಿಸಿರುವ ಘಟನೆ ತಾಲೂಕಿನ ಕುಕ್ಕುಜಡ್ಕ ಎಂಬಲ್ಲಿ ನಡೆದಿದೆ.
ಕುಕ್ಕಜಡ್ಕ ಬಳಿಯ ಆನೆಕಾರ್ ಎಂಬಲ್ಲಿ ಘಟನೆ ನಡೆದಿದ್ದು ರಸ್ತೆಯಲ್ಲಿ ಬಿದ್ದಿದ್ದ ಬಾಲಕಿಯನ್ನು ಆಟೋದಲ್ಲಿ ತೆರಳುತ್ತಿದ್ದವರು ರಕ್ಷಿಸಿ, ಸುಳ್ಯದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕಿ ರಸ್ತೆಯಲ್ಲಿ ಅರೆ ಪ್ರಜ್ಞೆಯ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದಳು. ದುಷ್ಕರ್ಮಿಗಳು ಸ್ಪ್ರೇ ಸಿಂಪಡಿಸಿ ಯಾವ ಉದ್ದೇಶ ಇಟ್ಟುಕೊಂಡಿದ್ದರು, ಅಪಹರಿಸಲು ಪ್ಲಾನ್ ಹಾಕಿದ್ದರೇ ಎನ್ನುವುದು ಗೊತ್ತಾಗಿಲ್ಲ. ವಾಹನಗಳು ಓಡಾಡುವ ರಸ್ತೆಯಾಗಿದ್ದರಿಂದ ಯಾವುದೋ ವಾಹನ ಬಂದ ಶಬ್ದ ಕೇಳಿ ಬೈಕಿನಲ್ಲಿ ಪರಾರಿಯಾಗಿರಬೇಕು ಎನ್ನಲಾಗುತ್ತಿದೆ.
ಸುಳ್ಯದ ಆಸ್ಪತ್ರೆಯಲ್ಲಿ ಬಾಲಕಿ ಚೇತರಿಸಿಕೊಂಡಿದ್ದು ಬೈಕಿನಲ್ಲಿ ಬಂದ ಆಗಂತುಕರು ಈ ಕೃತ್ಯ ಮಾಡಿದ್ದಾಗಿ ತಿಳಿಸಿದ್ದಾಳೆ. ಸುಳ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬಾಲಕಿ, ಕುಕ್ಕುಜಡ್ಕದ ಶಾಲೆಗೆಂದು ಬರುತ್ತಿದ್ದಳು. ವಿದ್ಯಾಗಮ ಯೋಜನೆಯಡಿ ಮಧ್ಯಾಹ್ನ ನಂತರ ಶಾಲೆ ಇರುವುದರಿಂದ ಬಾಲಕಿ ಒಬ್ಬಳೇ ನಡೆದುಕೊಂಡು ಬರುತ್ತಿದ್ದಳು. ಈ ವೇಳೆ, ಬಾಲಕಿಯ ಮುಖಕ್ಕೆ ಯಾವುದೋ ರಾಸಾಯನಿಕ ಸಿಂಪಡಿಸಲಾಗಿದೆ.
Bike-Brown Men spray Chemical on a girl who was walking in the streets of Sullia in Mangalore. The girl is said to be unconscious and has been admitted to a private hospital.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm