ಬ್ರೇಕಿಂಗ್ ನ್ಯೂಸ್
05-01-21 04:10 pm Mangalore Correspondent ಕ್ರೈಂ
ಸುಳ್ಯ, ಜ.5 : ಶಾಲಾ ಬಾಲಕಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಅಪರಿಚಿತ ಯುವಕರಿಬ್ಬರು ಮುಖಕ್ಕೆ ಸ್ಪ್ರೇ ಸಿಂಪಡಿಸಿ ಪ್ರಜ್ಞೆ ತಪ್ಪಿಸಿರುವ ಘಟನೆ ತಾಲೂಕಿನ ಕುಕ್ಕುಜಡ್ಕ ಎಂಬಲ್ಲಿ ನಡೆದಿದೆ.
ಕುಕ್ಕಜಡ್ಕ ಬಳಿಯ ಆನೆಕಾರ್ ಎಂಬಲ್ಲಿ ಘಟನೆ ನಡೆದಿದ್ದು ರಸ್ತೆಯಲ್ಲಿ ಬಿದ್ದಿದ್ದ ಬಾಲಕಿಯನ್ನು ಆಟೋದಲ್ಲಿ ತೆರಳುತ್ತಿದ್ದವರು ರಕ್ಷಿಸಿ, ಸುಳ್ಯದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕಿ ರಸ್ತೆಯಲ್ಲಿ ಅರೆ ಪ್ರಜ್ಞೆಯ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದಳು. ದುಷ್ಕರ್ಮಿಗಳು ಸ್ಪ್ರೇ ಸಿಂಪಡಿಸಿ ಯಾವ ಉದ್ದೇಶ ಇಟ್ಟುಕೊಂಡಿದ್ದರು, ಅಪಹರಿಸಲು ಪ್ಲಾನ್ ಹಾಕಿದ್ದರೇ ಎನ್ನುವುದು ಗೊತ್ತಾಗಿಲ್ಲ. ವಾಹನಗಳು ಓಡಾಡುವ ರಸ್ತೆಯಾಗಿದ್ದರಿಂದ ಯಾವುದೋ ವಾಹನ ಬಂದ ಶಬ್ದ ಕೇಳಿ ಬೈಕಿನಲ್ಲಿ ಪರಾರಿಯಾಗಿರಬೇಕು ಎನ್ನಲಾಗುತ್ತಿದೆ.
ಸುಳ್ಯದ ಆಸ್ಪತ್ರೆಯಲ್ಲಿ ಬಾಲಕಿ ಚೇತರಿಸಿಕೊಂಡಿದ್ದು ಬೈಕಿನಲ್ಲಿ ಬಂದ ಆಗಂತುಕರು ಈ ಕೃತ್ಯ ಮಾಡಿದ್ದಾಗಿ ತಿಳಿಸಿದ್ದಾಳೆ. ಸುಳ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬಾಲಕಿ, ಕುಕ್ಕುಜಡ್ಕದ ಶಾಲೆಗೆಂದು ಬರುತ್ತಿದ್ದಳು. ವಿದ್ಯಾಗಮ ಯೋಜನೆಯಡಿ ಮಧ್ಯಾಹ್ನ ನಂತರ ಶಾಲೆ ಇರುವುದರಿಂದ ಬಾಲಕಿ ಒಬ್ಬಳೇ ನಡೆದುಕೊಂಡು ಬರುತ್ತಿದ್ದಳು. ಈ ವೇಳೆ, ಬಾಲಕಿಯ ಮುಖಕ್ಕೆ ಯಾವುದೋ ರಾಸಾಯನಿಕ ಸಿಂಪಡಿಸಲಾಗಿದೆ.
Bike-Brown Men spray Chemical on a girl who was walking in the streets of Sullia in Mangalore. The girl is said to be unconscious and has been admitted to a private hospital.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm