ಬ್ರೇಕಿಂಗ್ ನ್ಯೂಸ್
05-01-21 04:10 pm Mangalore Correspondent ಕ್ರೈಂ
ಸುಳ್ಯ, ಜ.5 : ಶಾಲಾ ಬಾಲಕಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಅಪರಿಚಿತ ಯುವಕರಿಬ್ಬರು ಮುಖಕ್ಕೆ ಸ್ಪ್ರೇ ಸಿಂಪಡಿಸಿ ಪ್ರಜ್ಞೆ ತಪ್ಪಿಸಿರುವ ಘಟನೆ ತಾಲೂಕಿನ ಕುಕ್ಕುಜಡ್ಕ ಎಂಬಲ್ಲಿ ನಡೆದಿದೆ.
ಕುಕ್ಕಜಡ್ಕ ಬಳಿಯ ಆನೆಕಾರ್ ಎಂಬಲ್ಲಿ ಘಟನೆ ನಡೆದಿದ್ದು ರಸ್ತೆಯಲ್ಲಿ ಬಿದ್ದಿದ್ದ ಬಾಲಕಿಯನ್ನು ಆಟೋದಲ್ಲಿ ತೆರಳುತ್ತಿದ್ದವರು ರಕ್ಷಿಸಿ, ಸುಳ್ಯದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕಿ ರಸ್ತೆಯಲ್ಲಿ ಅರೆ ಪ್ರಜ್ಞೆಯ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದಳು. ದುಷ್ಕರ್ಮಿಗಳು ಸ್ಪ್ರೇ ಸಿಂಪಡಿಸಿ ಯಾವ ಉದ್ದೇಶ ಇಟ್ಟುಕೊಂಡಿದ್ದರು, ಅಪಹರಿಸಲು ಪ್ಲಾನ್ ಹಾಕಿದ್ದರೇ ಎನ್ನುವುದು ಗೊತ್ತಾಗಿಲ್ಲ. ವಾಹನಗಳು ಓಡಾಡುವ ರಸ್ತೆಯಾಗಿದ್ದರಿಂದ ಯಾವುದೋ ವಾಹನ ಬಂದ ಶಬ್ದ ಕೇಳಿ ಬೈಕಿನಲ್ಲಿ ಪರಾರಿಯಾಗಿರಬೇಕು ಎನ್ನಲಾಗುತ್ತಿದೆ.

ಸುಳ್ಯದ ಆಸ್ಪತ್ರೆಯಲ್ಲಿ ಬಾಲಕಿ ಚೇತರಿಸಿಕೊಂಡಿದ್ದು ಬೈಕಿನಲ್ಲಿ ಬಂದ ಆಗಂತುಕರು ಈ ಕೃತ್ಯ ಮಾಡಿದ್ದಾಗಿ ತಿಳಿಸಿದ್ದಾಳೆ. ಸುಳ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬಾಲಕಿ, ಕುಕ್ಕುಜಡ್ಕದ ಶಾಲೆಗೆಂದು ಬರುತ್ತಿದ್ದಳು. ವಿದ್ಯಾಗಮ ಯೋಜನೆಯಡಿ ಮಧ್ಯಾಹ್ನ ನಂತರ ಶಾಲೆ ಇರುವುದರಿಂದ ಬಾಲಕಿ ಒಬ್ಬಳೇ ನಡೆದುಕೊಂಡು ಬರುತ್ತಿದ್ದಳು. ಈ ವೇಳೆ, ಬಾಲಕಿಯ ಮುಖಕ್ಕೆ ಯಾವುದೋ ರಾಸಾಯನಿಕ ಸಿಂಪಡಿಸಲಾಗಿದೆ.
Bike-Brown Men spray Chemical on a girl who was walking in the streets of Sullia in Mangalore. The girl is said to be unconscious and has been admitted to a private hospital.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm