ಬ್ರೇಕಿಂಗ್ ನ್ಯೂಸ್
05-01-21 04:10 pm Mangalore Correspondent ಕ್ರೈಂ
ಸುಳ್ಯ, ಜ.5 : ಶಾಲಾ ಬಾಲಕಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಅಪರಿಚಿತ ಯುವಕರಿಬ್ಬರು ಮುಖಕ್ಕೆ ಸ್ಪ್ರೇ ಸಿಂಪಡಿಸಿ ಪ್ರಜ್ಞೆ ತಪ್ಪಿಸಿರುವ ಘಟನೆ ತಾಲೂಕಿನ ಕುಕ್ಕುಜಡ್ಕ ಎಂಬಲ್ಲಿ ನಡೆದಿದೆ.
ಕುಕ್ಕಜಡ್ಕ ಬಳಿಯ ಆನೆಕಾರ್ ಎಂಬಲ್ಲಿ ಘಟನೆ ನಡೆದಿದ್ದು ರಸ್ತೆಯಲ್ಲಿ ಬಿದ್ದಿದ್ದ ಬಾಲಕಿಯನ್ನು ಆಟೋದಲ್ಲಿ ತೆರಳುತ್ತಿದ್ದವರು ರಕ್ಷಿಸಿ, ಸುಳ್ಯದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕಿ ರಸ್ತೆಯಲ್ಲಿ ಅರೆ ಪ್ರಜ್ಞೆಯ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದಳು. ದುಷ್ಕರ್ಮಿಗಳು ಸ್ಪ್ರೇ ಸಿಂಪಡಿಸಿ ಯಾವ ಉದ್ದೇಶ ಇಟ್ಟುಕೊಂಡಿದ್ದರು, ಅಪಹರಿಸಲು ಪ್ಲಾನ್ ಹಾಕಿದ್ದರೇ ಎನ್ನುವುದು ಗೊತ್ತಾಗಿಲ್ಲ. ವಾಹನಗಳು ಓಡಾಡುವ ರಸ್ತೆಯಾಗಿದ್ದರಿಂದ ಯಾವುದೋ ವಾಹನ ಬಂದ ಶಬ್ದ ಕೇಳಿ ಬೈಕಿನಲ್ಲಿ ಪರಾರಿಯಾಗಿರಬೇಕು ಎನ್ನಲಾಗುತ್ತಿದೆ.
ಸುಳ್ಯದ ಆಸ್ಪತ್ರೆಯಲ್ಲಿ ಬಾಲಕಿ ಚೇತರಿಸಿಕೊಂಡಿದ್ದು ಬೈಕಿನಲ್ಲಿ ಬಂದ ಆಗಂತುಕರು ಈ ಕೃತ್ಯ ಮಾಡಿದ್ದಾಗಿ ತಿಳಿಸಿದ್ದಾಳೆ. ಸುಳ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬಾಲಕಿ, ಕುಕ್ಕುಜಡ್ಕದ ಶಾಲೆಗೆಂದು ಬರುತ್ತಿದ್ದಳು. ವಿದ್ಯಾಗಮ ಯೋಜನೆಯಡಿ ಮಧ್ಯಾಹ್ನ ನಂತರ ಶಾಲೆ ಇರುವುದರಿಂದ ಬಾಲಕಿ ಒಬ್ಬಳೇ ನಡೆದುಕೊಂಡು ಬರುತ್ತಿದ್ದಳು. ಈ ವೇಳೆ, ಬಾಲಕಿಯ ಮುಖಕ್ಕೆ ಯಾವುದೋ ರಾಸಾಯನಿಕ ಸಿಂಪಡಿಸಲಾಗಿದೆ.
Bike-Brown Men spray Chemical on a girl who was walking in the streets of Sullia in Mangalore. The girl is said to be unconscious and has been admitted to a private hospital.
22-04-25 01:00 pm
Bangalore Correspondent
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm