ಬ್ರೇಕಿಂಗ್ ನ್ಯೂಸ್
09-05-26 10:29 pm HK News Desk ಕ್ರೈಂ
ಮಂಗಳೂರು, ಮೇ 9: ನಗರದ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ತಪಾಸಣೆ ನಡೆಸಿದಾಗ ಆತನ ಕೈಯಲ್ಲಿ ಅಪಾರ ಪ್ರಮಾಣದ ಚಿನ್ನದ ಆಭರಣಗಳು ಪತ್ತೆಯಾಗಿದ್ದು ವಿಚಾರಣೆಯಲ್ಲಿ ಅವುಗಳನ್ನು ತ್ರಿಶ್ಶೂರಿನಿಂದ ಕದ್ದು ತಂದದ್ದೆಂದು ತಿಳಿಸಿದ್ದರಿಂದ ವಶಕ್ಕೆ ಪಡೆದಿದ್ದಾರೆ.
ಕಾಸರಗೋಡು ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾಞಂಗಾಡ್ ನಿವಾಸಿ ಆಶಿಫ್ ಪಿ.ಎಚ್. (25) ಬಂಧಿತ ಆರೋಪಿ. ರೈಲು ನಿಲ್ದಾಣದಲ್ಲಿ ಅಲೆದಾಡುತ್ತಿದ್ದ ಆತನ ಜೊತೆಗಿದ್ದ ಬ್ಯಾಗ್ ತಪಾಸಣೆ ನಡೆಸಿದಾಗ, 93.5 ಗ್ರಾಂ ತೂಕದ ಚಿನ್ನಾಭರಣಗಳು ಪತ್ತೆಯಾಗಿವೆ. ಇದರಲ್ಲಿ 4 ಬಳೆಗಳು, 3 ಹಾರಗಳು, 4 ಉಂಗುರಗಳು, ಚೈನ್, ಬ್ರೇಸ್ಲೆಟ್ ಹಾಗೂ ಸ್ಟಡ್ಗಳಿದ್ದವು.
ಕೇರಳದ ತ್ರಿಶೂರ್ ಜಿಲ್ಲೆಯ ಪಾವರಟ್ಟಿ ಠಾಣೆಯಲ್ಲಿ ಮೇ 6ರಂದು ದಾಖಲಾದ ಕಳ್ಳತನ ಪ್ರಕರಣದಲ್ಲಿ ಹತ್ತು ಪವನ್ ಬಂಗಾರ ಕಳವಾಗಿರುವುದು ತಿಳಿದುಬಂದಿತ್ತು. ಬಳಿಕ ಕೇರಳ ಪೊಲೀಸರನ್ನು ಸಂಪರ್ಕಿಸಿ, ಆರೋಪಿಯನ್ನು ವಿಚಾರಣೆ ನಡೆಸಿದಾಗ ಮನೆ ಕಳವು ಪ್ರಕರಣ ಒಪ್ಪಿಕೊಂಡಿದ್ದಾನೆ. ಎರ್ನಾಕುಳಂ ಮತ್ತು ಕಾಸರಗೋಡು ಜಿಲ್ಲೆಯ ವ್ಯಾಪ್ತಿಯಲ್ಲಿ 12ಕ್ಕೂ ಹೆಚ್ಚು ಮನೆ ಕಳವು ಪ್ರಕರಣಗಳಲ್ಲಿ ಅಶ್ರಫ್ ಆರೋಪಿಯಾಗಿದ್ದು ಕೋರ್ಟಿನಿಂದ ವಾರಂಟ್ಗಳಿದ್ದರೂ, ತಲೆಮರೆಸಿಕೊಂಡು ಓಡಾಡುತ್ತಿದ್ದ. ಪಾವರಟ್ಟಿ ಪೊಲೀಸರು ಮಂಗಳೂರಿಗೆ ಬಂದು ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm