ಬ್ರೇಕಿಂಗ್ ನ್ಯೂಸ್
15-05-26 05:45 pm HK News Staffer ಕ್ರೈಂ
ಉಡುಪಿ, ಮೇ 15: ರಸ್ತೆ ಅಪಘಾತದಲ್ಲಿ 6ನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಹೃದಯವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ನೇಜಾರಿನ ಜ್ಯೋತಿ ನಗರದ ಆರನೇ ಕ್ರಾಸ್ ಸಮೀಪ ನಡೆದಿದೆ. ಮೃತ ಬಾಲಕನನ್ನು 12 ವರ್ಷದ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ.
ಅಬ್ದುಲ್ ರೆಹಮಾನ್ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಆತನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಬಾಲಕ ಕೊನೆಯುಸಿರೆಳೆದಿದ್ದಾನೆ.
ಅಬ್ದುಲ್ ರೆಹಮಾನ್ ಸಲಿಹಾತ್ ಶಿಕ್ಷಣ ಸಂಸ್ಥೆ ಯ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು, ಆತನ ಅಕಾಲಿಕ ನಿಧನಕ್ಕೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಸಹಪಾಠಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ. ಬಾಲಕನ ಸಾವಿನ ಸುದ್ದಿ ಕುಟುಂಬಸ್ಥರು ಮತ್ತು ಸ್ಥಳೀಯರಲ್ಲಿ ದುಃಖದ ವಾತಾವರಣ ಮೂಡಿಸಿದೆ.
ರಸ್ತೆ ದಾಟುವಾಗ ಮಕ್ಕಳು ಹಾಗೂ ಪಾದಚಾರಿಗಳು ಅತ್ಯಂತ ಎಚ್ಚರಿಕೆಯಿಂದ ಇರಬೇಕು. ವಾಹನ ಚಾಲಕರು ಶಾಲಾ ಪ್ರದೇಶಗಳು ಮತ್ತು ವಸತಿ ಪ್ರದೇಶಗಳಲ್ಲಿ ವೇಗ ನಿಯಂತ್ರಿಸಿ ಸಂಚರಿಸುವುದು ಅನಿವಾರ್ಯ. ಒಂದು ಕ್ಷಣದ ನಿರ್ಲಕ್ಷ್ಯ ಅಮೂಲ್ಯ ಜೀವ ಕಸಿದುಕೊಳ್ಳಬಹುದು.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm