ಬ್ರೇಕಿಂಗ್ ನ್ಯೂಸ್
16-05-26 11:46 am HK News Staffer ಕ್ರೈಂ
ಕಾರವಾರ, ಮೇ 16: ಗೋವಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೇತನ್ ಭಾಟಿಕರ್ ನಾಗರಹಾವು ಕಡಿದು ಮೃತಪಟ್ಟ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅನಮೋಡ್ ಘಟ್ಟ ಪ್ರದೇಶದಲ್ಲಿ ನಡೆದಿದೆ.
ಮೂಲಗಳ ಪ್ರಕಾರ ಗೋವಾದ ಪೊಂಡಾದ ನಿವಾಸಿಯಾಗಿದ್ದ ಕೇತನ್ ಭಾಟಿಕರ್ ಪಕ್ಷದ ಕಾರ್ಯ ನಿಮಿತ್ತ ಸ್ನೇಹಿತನೊಂದಿಗೆ ಉತ್ತರ ಕನ್ನಡ ಜಿಲ್ಲೆಯ ರಾಮನಗರ ಸಮೀಪದ ಅನಮೋಡ್ ಭಾಗಕ್ಕೆ ಬಂದಿದ್ದರು. ಈ ವೇಳೆ ಘಟ್ಟ ಪ್ರದೇಶದಲ್ಲಿ ಕಾರು ನಿಲ್ಲಿಸಿ ಮೂತ್ರ ವಿಸರ್ಜನೆಗಾಗಿ ಕಾಡಿನತ್ತ ತೆರಳಿದಾಗ ನಾಗರಹಾವು ಕಡಿದಿದೆ ಎನ್ನಲಾಗಿದೆ.
ಹಾವು ಕಡಿದ ತಕ್ಷಣ ಅವರನ್ನು ಗೋವಾದ ಬಾಂಬೋಲಿನ್ನಲ್ಲಿರುವ ಜಿಎಮ್ಸಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ಕೋಲಮ್ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕೇತನ್ ಭಾಟಿಕರ್ ಗೋವಾದ ಪೊಂಡಾ ವಿಧಾನಸಭಾ ಕ್ಷೇತ್ರ ದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಗೋವಾ ಕೃಷಿ ಸಚಿವ ರವಿ ನಾಯ್ಕ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ನಡೆಯುತ್ತಿದ್ದ ಉಪಚುನಾವಣೆಯಲ್ಲಿ ಅವರು ಸ್ಪರ್ಧಿಸಿದ್ದರು. ಜನಸಂಪರ್ಕ ಹಾಗೂ ಸಂಘಟನಾ ಸಾಮರ್ಥ್ಯದಿಂದ ಗೆಲ್ಲುವ ಅಭ್ಯರ್ಥಿ ಎಂದೇ ಗುರುತಿಸಿಕೊಂಡಿದ್ದ ಭಾಟಿಕರ್ ಅವರ ಅಕಾಲಿಕ ನಿಧನ ರಾಜಕೀಯ ವಲಯದಲ್ಲಿ ಶೋಕ ಮೂಡಿಸಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm