ಬ್ರೇಕಿಂಗ್ ನ್ಯೂಸ್
17-05-26 05:49 pm HK News Staffer ಕ್ರೈಂ
ಮಂಗಳೂರು, ಮೇ 17: ಲಿಫ್ಟ್ನಲ್ಲಿ ಸಿಲುಕಿಕೊಂಡಿದ್ದ ಯುವಕನನ್ನು ರಕ್ಷಿಸಲು ಹೋಗಿ ಎಡೆಯಿಂದ ಎಳೆಯಲೆತ್ನಿಸಿದಾಗಲೇ ಏಕಾಏಕಿ ಲಿಫ್ಟ್ ಚಲಿಸಿ, 28 ವರ್ಷದ ಯುವಕ ದಾರುಣವಾಗಿ ಮೃತಪಟ್ಟ ಘಟನೆ ನಗರದ ಕುಂಟಿಕಾನದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಬೆಳಾಲು ಪೂಂಜಕೆರೆ ನಿವಾಸಿ ನೌಫಾಲ್ ಮೃತ ಯುವಕ. ನೌಫಾಲ್ ಅವಿವಾಹಿತರಾಗಿದ್ದು ಆನ್ಲೈನ್ ಡೆಲಿವರಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ಸಂಜೆ ಕೆಲಸದ ನಿಮಿತ್ತ ಲಿಫ್ಟ್ನಲ್ಲಿ ಸಾಮಗ್ರಿಗಳನ್ನು ತುಂಬಿಕೊಂಡು ಕೆಳ ಮಹಡಿಗೆ ಬರುತ್ತಿದ್ದ ವೇಳೆ, ಲಿಫ್ಟ್ ಏಕಾಏಕಿ ಒಂದನೇ ಮಹಡಿ ಮತ್ತು ನೆಲಮಹಡಿ ನಡುವಿನ ಭಾಗದಲ್ಲಿ ಕೆಟ್ಟು ನಿಂತಿದೆ. ಲಿಫ್ಟ್ನಲ್ಲಿ ನೌಫಾಲ್ ಸಿಲುಕಿರುವ ಮಾಹಿತಿ ತಿಳಿದ ತಕ್ಷಣ ಸಹೋದ್ಯೋಗಿಗಳು ರಕ್ಷಣೆಗೆ ಧಾವಿಸಿದ್ದಾರೆ.
ಲಿಫ್ಟ್ನ ಅರ್ಧ ಭಾಗ ಒಂದನೇ ಮಹಡಿಗೆ ಸಮೀಪದಲ್ಲಿದ್ದ ಕಾರಣ, ಬಾಗಿಲನ್ನು ಬಲವಂತವಾಗಿ ತೆರೆಯಲಾಗಿತ್ತು. ಬಳಿಕ ನೌಫಾಲ್ ಅವರನ್ನು ಮೇಲಕ್ಕೆ ಎಳೆಯಲು ಸಹೋದ್ಯೋಗಿಗಳು ಕೈ ಹಿಡಿದು ರಕ್ಷಿಸಲು ಯತ್ನಿಸುತ್ತಿದ್ದಾಗ, ಏಕಾಏಕಿ ಲಿಫ್ಟ್ ಕೆಳಕ್ಕೆ ಚಲಿಸಿದೆ. ಪರಿಣಾಮ ನೌಫಾಲ್ ಲಿಫ್ಟ್ ಎಡೆಯಲ್ಲಿ ಸಿಲುಕಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.
ಭಯಾನಕ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
15-05-26 10:30 pm
HK News Desk
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
16-05-26 10:13 pm
HK News Desk
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
17-05-26 05:51 pm
HK News Staffer
ಮಂಗಳೂರಿನಲ್ಲಿ ಭೀಕರ ಲಿಫ್ಟ್ ದುರಂತ; ಲಿಫ್ಟ್ ನಲ್ಲಿ...
17-05-26 05:49 pm
Shivanand Neelannavar 4500 Fraud: ಶಿವಂ ಅಸೋಸಿಯ...
16-05-26 10:24 pm
ಎನ್ಸಿಬಿ ಅಧಿಕಾರಿಗಳಿಂದ ಮುಂದ್ರಾ ಬಂದರು ಮೇಲೆ ದಾಳಿ...
16-05-26 07:25 pm
Bharat Bus fire, Mangalore: ಟೈರ್ ಸ್ಫೋಟ; ಹಾಸನದ...
16-05-26 04:46 pm