ಬ್ರೇಕಿಂಗ್ ನ್ಯೂಸ್
21-05-26 04:34 pm HK News Staffer ಕ್ರೈಂ
ಮಂಗಳೂರು, ಮೇ 21: ಧರ್ಮಸ್ಥಳದ ಬುರುಡೆ ರಹಸ್ಯ ಪ್ರಕರಣದಲ್ಲಿ ಎಸ್ಐಟಿ ತನಿಖೆ ಆರು ತಿಂಗಳ ಬಳಿಕ ಮತ್ತೆ ಚುರುಕುಗೊಂಡಿದೆ. ಧರ್ಮಸ್ಥಳ ಬಳಿಯ ಬಂಗ್ಲೆಗುಡ್ಡೆ ಕಾಡಿಗೆ ಬೆಂಗಳೂರಿನಿಂದ ಬಂದ ಎಫ್ ಎಸ್ ಎಲ್ ತಜ್ಞರ ತಂಡ ಭೇಟಿ ನೀಡಿದೆ.
ಬೆಂಗಳೂರಿನಿಂದ ಬಂದಿರುವ ಮೂರು ಮಂದಿ ಅಧಿಕಾರಿಗಳ ತಂಡ ಎಸ್ಐಟಿ ಅಧಿಕಾರಿಗಳೊಂದಿಗೆ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶಕ್ಕೆ ತೆರಳಿದೆ. ಬರುಡೆ ಸಿಕ್ಕಿರುವ ಜಾಗದಲ್ಲಿ ಎಫ್ಎಸ್ಎಲ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ, ಬಂಗ್ಲೆಗುಡ್ಡೆ ಪ್ರದೇಶಕ್ಕೆ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾಗಿದ್ದ ಪ್ರದೀಪ್ ಕುಲಾಲ್ ನನ್ನು ಪೊಲೀಸರು ಕರೆಸಿಕೊಂಡಿದ್ದಾರೆ.


ಪ್ರಕರಣದ ಕುರಿತಾಗಿ BNSS ಸೆಕ್ಷನ್ 183 ಅಡಿ ಪ್ರದೀಪ್ ಕುಲಾಲ್ ಕೋರ್ಟಿನಲ್ಲಿ ಹೇಳಿಕೆ ನೀಡಿದ್ದ. ಅಂದು ವೈರಲ್ ಆಗಿದ್ದ ರಾತ್ರಿ ಹೊತ್ತು ಕಾಡಿನಲ್ಲಿ ಬರುಡೆ ತೆಗೆಯುವ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ಪ್ರದೀಪ್, ಬಳಿಕ ಎಸ್ಐಟಿ ಅಧಿಕಾರಿಗಳ ತನಿಖೆಯ ಬಳಿಕ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದ ಎನ್ನಲಾಗಿದೆ. ಇದೀಗ ಆರು ತಿಂಗಳ ಬಳಿಕ ಸಾಕ್ಷಿದಾರ ಪ್ರದೀಪ್ ನನ್ನು ಸ್ಥಳಕ್ಕೆ ಕರೆಸಿ ಎಫ್ಎಸ್ಎಲ್ ತಜ್ಞರು ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಪೊಲೀಸರು ಸಾಥ್ ನೀಡಿದ್ದಾರೆ.
ಬುರುಡೆ ಹೊರತೆಗೆದ ವೈರಲ್ ಆಗಿದ್ದ ವಿಡಿಯೋವನ್ನು ರೆಕಾರ್ಡ್ ಮಾಡಿದ್ದಾರೆನ್ನಲಾದ ಬಂಗ್ಲೆಗುಡ್ಡೆ ಜಾಗದಲ್ಲಿ ಸನ್ನಿವೇಶವನ್ನು ಮರು ಸೃಷ್ಟಿಸಲು ಎಫ್ಎಸ್ಎಲ್ ತಂಡ ಮುಂದಾಗಿದ್ದು ಇದಕ್ಕಾಗಿ ಪ್ರದೀಪ್ ಕುಲಾಲ್ ನನ್ನು ಸ್ಥಳಕ್ಕೆ ಕರೆಸಿಕೊಂಡಿರುವ ಮಾಹಿತಿ ಇದೆ. ಮರು ಸೃಷ್ಟಿಸಿದ ಬಳಿಕ ಹಳೆಯ ವಿಡಿಯೋ ಹಾಗೂ ಈಗಿನ ವಿಡಿಯೋವನ್ನು ತಜ್ಞರು ತಾಳೆ ಹಾಕಲಿದ್ದು ಸಾಮ್ಯತೆ ಬಗ್ಗೆ ಪರಿಶೀಲಿಸಲಿದ್ದಾರೆ. ತಲೆ ಬುರುಡೆಯನ್ನು ಆರೋಪಿಗಳು ಅದೇ ಜಾಗದಿಂದ ತೆಗೆದಿದ್ದರೇ ಎಂಬ ಬಗ್ಗೆ ಪರಾಮರ್ಶೆ ನಡೆಸಲಿದ್ದಾರೆ. ಬಳಿಕ ಈ ಬಗ್ಗೆ ವರದಿಯನ್ನು ಕೋರ್ಟಿಗೆ ಸಲ್ಲಿಸುವ ಸಾಧ್ಯತೆಯಿದೆ.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
21-05-26 02:49 pm
HK News Staffer
ಗೊಂದಲ ನಡುವೆಯೇ ಖಾತೆ ಹಂಚಿಕೆ ಮಾಡಿದ ಕೇರಳ ಸಿಎಂ ಸತೀ...
20-05-26 11:23 pm
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
21-05-26 04:34 pm
HK News Staffer
ಎನ್ಐಎಸ್ಎಂ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾ...
21-05-26 01:34 pm
ಬೆಳ್ತಂಗಡಿ; ಜಲಪಾತಕ್ಕೆ ತೆರಳಿದ್ದ ಕಾಲೇಜು ಯುವತಿಯರಿ...
21-05-26 10:20 am
ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಬಂದ ಸ್ಲೀಪರ್ ಸೆ...
20-05-26 03:08 pm
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am