ಬ್ರೇಕಿಂಗ್ ನ್ಯೂಸ್
26-05-26 02:43 pm HK News Staffer ಕ್ರೈಂ
ಪುತ್ತೂರು, ಮೇ 26: ಇಸ್ರೇಲ್ನಲ್ಲಿ ಉದ್ಯೋಗದಲ್ಲಿದ್ದು ಇತ್ತೀಚೆಗೆ ರಜೆಗೆ ಊರಿಗೆ ಬಂದಿದ್ದ 29 ವರ್ಷದ ಯುವಕನೊಬ್ಬ ವಿದ್ಯುತ್ ಶಾಕ್ಗೆ ಒಳಗಾಗಿ ದುರ್ಮರಣ ಹೊಂದಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನಿಡಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಬೇಳೂರಿನ ಅಂಕಿಹಳ್ಳಿ ನಿವಾಸಿ ಜೊಆಕಿಂ ಪಿಂಟೋ ಅವರ ಪುತ್ರ ರೋಶನ್ ಪಿಂಟೋ (29) ಎಂದು ಗುರುತಿಸಲಾಗಿದೆ. ರೋಷನ್ ಇಸ್ರೇಲ್ನಲ್ಲಿ ಉದ್ಯೋಗದಲ್ಲಿದ್ದು, ರಜೆಗೆ ಕುಟುಂಬದೊಂದಿಗೆ ಊರಿಗೆ ಬಂದಿದ್ದರು.
ವರದಿಗಳ ಪ್ರಕಾರ, ರೋಶನ್ ತಮ್ಮ ತಂದೆ-ತಾಯಿ ಹಾಗೂ ಇಬ್ಬರು ಮಕ್ಕಳೊಂದಿಗೆ ನಿಡಳ್ಳಿ ಗ್ರಾಮದ ಬೊಳುಂಬುಡೆ ಪ್ರದೇಶದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ಮಧ್ಯಾಹ್ನ ಊಟ ಮುಗಿಸಿ ಕೈ ತೊಳೆಯುವ ಸ್ಥಳಕ್ಕೆ ತೆರಳಿದ್ದ ವೇಳೆ ಅಚಾನಕ್ ವಿದ್ಯುತ್ ಹರಿದ ತಂತಿಗೆ ಸ್ಪರ್ಶಿಸಿ ಶಾಕ್ಗೆ ಒಳಗಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತಾದರೂ, ವೈದ್ಯರು ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದು ರಜೆಗೆ ಬಂದಿದ್ದ ಯುವಕನ ಅಕಾಲಿಕ ಸಾವು ಕುಟುಂಬವನ್ನು ಆಘಾತಕ್ಕೆ ತಳ್ಳಿದ್ದು, ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಇತ್ತೀಚೆಗೆ ಅವರು ಹೊಸ ಮನೆ ನಿರ್ಮಿಸಿ ಈ ತಿಂಗಳ ಆರಂಭದಲ್ಲೇ ಗೃಹಪ್ರವೇಶ ಮಾಡಿದ್ದರು. ಸದ್ಯ ಮೃತ ರೋಶನ್ ಪಿಂಟೋ ಅವರ ಅಂತ್ಯಕ್ರಿಯೆ ಸಕಲೇಶಪುರದಲ್ಲಿ ನೆರವೇರಿಸಲಾಗಿದೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm