ಬ್ರೇಕಿಂಗ್ ನ್ಯೂಸ್
27-05-26 08:34 pm HK News Staffer ಕ್ರೈಂ
ಮಂಗಳೂರು, ಮೇ 27: ಮುಲ್ಕಿ ಜಂಕ್ಷನ್ ಬಳಿ ಅಪೋಲೊ ಫಾರ್ಮಾ ಹತ್ತಿರ ನಿಲ್ಲಿಸಿದ್ದ ಹೋಂಡಾ ಯುನಿಕಾರ್ನ್ (ಕೆಎ 20 ಇಬಿ 6383) ಬೈಕ್ ಅನ್ನು ಕಳ್ಳತನ ಮಾಡಿದ ಆರೋಪಿಗಳನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಾದ ಸುರತ್ಕಲ್ ಮುಕ್ಕ ನಿವಾಸಿ ಮೊಹಮ್ಮದ್ ರಾಝಿಕ್ (36) ಹಾಗೂ ಬೈಕಂಪಾಡಿ ಅಂಗರಗುಂಡಿ ನಿವಾಸಿ ಉಬೈದತ್ ಹೈದರ್ (31) ಬಂಧಿತರು. ಸುಮಾರು 20000/- ರೂ. ಮೌಲ್ಯದ ಕಳುವಾದ ಕೆಎ 20 ಇಬಿ 6383 ಹೋಂಡಾ ಯುನಿಕಾರ್ನ್ ಬೈಕ್ ಹಾಗೂ ಸುಮಾರು 18000/- ರೂ. ಮೌಲ್ಯದ ಮೊಬೈಲ್ ಪೋನ್ ಗಳನ್ನು ವಶಪಡಿಸಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮುಲ್ಕಿ ಠಾಣೆಯ ಪಿಎಸ್ಐ ಹಾಗೂ ಕ್ರೈಂ ತಂಡದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಗಳು ಮೇ 18ರಂದು ನಿಲ್ಲಿಸಿದ್ದ ಯುನಿಕಾರ್ನ್ ಬೈಕನ್ನು ಕದ್ದು ಪರಾರಿಯಾಗಿದ್ದರು.
ಅರೋಪಿತ ಮೊಹಮ್ಮದ್ ರಾಝಿಕ್ ಮೇಲೆ ಸುರತ್ಕಲ್ ಠಾಣೆಯಲ್ಲಿ ಅಕ್ರ ನಂಬ್ರ 98/2024 ಕಲಂ 27ಬಿ ಎನ್ ಡಿಪಿಎಸ್ ಕಾಯಿದೆ, ಪಣಂಬೂರು ಠಾಣಾ ಅಕ್ರ ನಂಬ್ರ 88/2019 ಕಲಂ 27ಬಿ ಎನ್ ಡಿಪಿಎಸ್ ಕಾಯಿದೆ, ಮುಲ್ಕಿ ಠಾಣಾ ಅಕ್ರ ನಂಬ್ರ 110/2023 ಕಲಂ 27ಬಿ ಎನ್ ಡಿಪಿಎಸ್ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿ ಉಬೈದತ್ ಹೈದರ್ ಮೇಲೆ ಈ ಹಿಂದೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅಕ್ರ ನಂಬ್ರ. 03/2002 ಕಲಂ: 143, 147, 148, 341, 323, 324, 504, 506 ಜೊತೆಗೆ 149 ಐಪಿಸಿ, ಪಣಂಬೂರು ಪೊಲೀಸ್ ಠಾಣೆಯಲ್ಲಿ ಅಕ್ರ ನಂಬ್ರ 42/2014 ಕಲಂ : 148, 341, 323, 324, 504, 506 ಜೊತೆಗೆ 149 ಐಪಿಸಿ, ಪಣಂಬೂರು ಪೊಲೀಸ್ ಠಾಣಾ ಅ ಕ್ರ ನಂಬ್ರ 42/2014 ಕಲಂ:143, 147, 341, 323, 427, 506 ಜೊತೆಗೆ 149 ಐಪಿಸಿ, ಪಣಂಬೂರು ಪೊಲೀಸ್ ಠಾಣಾ ಅ ಕ್ರ ನಂಬ್ರ 140/2014 ಕಲಂ:45/2016 143, 147, 341, 323, 324, 504, 506 ಜೊತೆಗೆ 149 ಐಪಿಸಿ ಅಡಿ ಕೇಸು ದಾಖಲಾಗಿತ್ತು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm