ಬ್ರೇಕಿಂಗ್ ನ್ಯೂಸ್
27-05-26 08:34 pm HK News Staffer ಕ್ರೈಂ
ಮಂಗಳೂರು, ಮೇ 27: ಮುಲ್ಕಿ ಜಂಕ್ಷನ್ ಬಳಿ ಅಪೋಲೊ ಫಾರ್ಮಾ ಹತ್ತಿರ ನಿಲ್ಲಿಸಿದ್ದ ಹೋಂಡಾ ಯುನಿಕಾರ್ನ್ (ಕೆಎ 20 ಇಬಿ 6383) ಬೈಕ್ ಅನ್ನು ಕಳ್ಳತನ ಮಾಡಿದ ಆರೋಪಿಗಳನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಾದ ಸುರತ್ಕಲ್ ಮುಕ್ಕ ನಿವಾಸಿ ಮೊಹಮ್ಮದ್ ರಾಝಿಕ್ (36) ಹಾಗೂ ಬೈಕಂಪಾಡಿ ಅಂಗರಗುಂಡಿ ನಿವಾಸಿ ಉಬೈದತ್ ಹೈದರ್ (31) ಬಂಧಿತರು. ಸುಮಾರು 20000/- ರೂ. ಮೌಲ್ಯದ ಕಳುವಾದ ಕೆಎ 20 ಇಬಿ 6383 ಹೋಂಡಾ ಯುನಿಕಾರ್ನ್ ಬೈಕ್ ಹಾಗೂ ಸುಮಾರು 18000/- ರೂ. ಮೌಲ್ಯದ ಮೊಬೈಲ್ ಪೋನ್ ಗಳನ್ನು ವಶಪಡಿಸಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮುಲ್ಕಿ ಠಾಣೆಯ ಪಿಎಸ್ಐ ಹಾಗೂ ಕ್ರೈಂ ತಂಡದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಗಳು ಮೇ 18ರಂದು ನಿಲ್ಲಿಸಿದ್ದ ಯುನಿಕಾರ್ನ್ ಬೈಕನ್ನು ಕದ್ದು ಪರಾರಿಯಾಗಿದ್ದರು.
ಅರೋಪಿತ ಮೊಹಮ್ಮದ್ ರಾಝಿಕ್ ಮೇಲೆ ಸುರತ್ಕಲ್ ಠಾಣೆಯಲ್ಲಿ ಅಕ್ರ ನಂಬ್ರ 98/2024 ಕಲಂ 27ಬಿ ಎನ್ ಡಿಪಿಎಸ್ ಕಾಯಿದೆ, ಪಣಂಬೂರು ಠಾಣಾ ಅಕ್ರ ನಂಬ್ರ 88/2019 ಕಲಂ 27ಬಿ ಎನ್ ಡಿಪಿಎಸ್ ಕಾಯಿದೆ, ಮುಲ್ಕಿ ಠಾಣಾ ಅಕ್ರ ನಂಬ್ರ 110/2023 ಕಲಂ 27ಬಿ ಎನ್ ಡಿಪಿಎಸ್ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿ ಉಬೈದತ್ ಹೈದರ್ ಮೇಲೆ ಈ ಹಿಂದೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅಕ್ರ ನಂಬ್ರ. 03/2002 ಕಲಂ: 143, 147, 148, 341, 323, 324, 504, 506 ಜೊತೆಗೆ 149 ಐಪಿಸಿ, ಪಣಂಬೂರು ಪೊಲೀಸ್ ಠಾಣೆಯಲ್ಲಿ ಅಕ್ರ ನಂಬ್ರ 42/2014 ಕಲಂ : 148, 341, 323, 324, 504, 506 ಜೊತೆಗೆ 149 ಐಪಿಸಿ, ಪಣಂಬೂರು ಪೊಲೀಸ್ ಠಾಣಾ ಅ ಕ್ರ ನಂಬ್ರ 42/2014 ಕಲಂ:143, 147, 341, 323, 427, 506 ಜೊತೆಗೆ 149 ಐಪಿಸಿ, ಪಣಂಬೂರು ಪೊಲೀಸ್ ಠಾಣಾ ಅ ಕ್ರ ನಂಬ್ರ 140/2014 ಕಲಂ:45/2016 143, 147, 341, 323, 324, 504, 506 ಜೊತೆಗೆ 149 ಐಪಿಸಿ ಅಡಿ ಕೇಸು ದಾಖಲಾಗಿತ್ತು.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm