ಬ್ರೇಕಿಂಗ್ ನ್ಯೂಸ್
28-05-26 09:44 pm HK News Desk ಕ್ರೈಂ
ಮಂಗಳೂರು, ಮೇ 28: ಅಕ್ರಮ ಜಾನುವಾರು ವಧೆ ನಡೆಯುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ, ಮೇ 27ರ ರಾತ್ರಿ ಬಂಟ್ವಾಳ ನಗರ ಪೊಲೀಸ್ ಠಾಣಾ ಉಪ ನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ಪೊಲೀಸರು ಬಂಟ್ವಾಳ ಸಜಿಪಮೂಡ ಗ್ರಾಮದ ಪಂಜಾಜೆ ಎಂಬಲ್ಲಿಗೆ ದಾಳಿ ನಡೆಸಿದ್ದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಪೊಲೀಸರು ತೆರಳಿದಾಗ ಮನೆಯೊಂದರ ಹಿಂಬದಿ ಕೊಟ್ಟಿಗೆಯಲ್ಲಿ ಇಬ್ಬರು ಮಾಂಸ ಕತ್ತರಿಸುತ್ತಿರುವುದು ಕಂಡುಬಂದಿರುತ್ತದೆ. ಈ ವೇಳೆ ಅಲ್ಲಿದ್ದ ಇಬ್ಬರನ್ನು ಹಿಡಿದು ವಿಚಾರಿಸಿದಾಗ, ಬಂಟ್ವಾಳ ಸಜಿಪಮೂಡ ನಿವಾಸಿ ಮುಸ್ತಾಪ (33) ಹಾಗೂ ಬಂಟ್ವಾಳ ಬಿ ಕಸಬಾ ನಿವಾಸಿ ಮಹಮ್ಮದ್ ಸಾದೀಕ್ (30) ಎಂಬುದಾಗಿ ತಿಳಿದುಬಂದಿದೆ. ವಿಚಾರಣೆ ವೇಳೆ ಆರೋಪಿಗಳು ಪರವಾನಿಗೆ ಹೊಂದದೇ ಅಕ್ರಮವಾಗಿ ಕೃತ್ಯ ನಡೆಸುತ್ತಿರುವುದು ಧೃಢಪಟ್ಟಿದೆ.
ಸ್ಥಳದಲ್ಲಿ ಒಂದು ಜಾನುವಾರನ್ನು ವಧೆ ಮಾಡಿ ಕತ್ತರಿಸಲಾದ ಮಾಂಸ, 06 ಜಾನುವಾರುಗಳು, ಒಂದು ಕಾರು ಹಾಗೂ ಕೃತ್ಯಕ್ಕೆ ಬಳಸಿದ ಸಾಮಗ್ರಿಗಳು ಪತ್ತೆಯಾಗಿದೆ. ಮುಂದಿನ ಕಾನೂನು ಕ್ರಮಕ್ಕಾಗಿ ಆರೋಪಿಗಳನ್ನು ಹಾಗೂ ಜಾನುವಾರು ಮತ್ತು ಇತರೆ ಸೊತ್ತುಗಳೊಂದಿಗೆ ವಶಕ್ಕೆ ಪಡೆದಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ 68/2026, ಕಲಂ: 4,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020 ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm