ಬ್ರೇಕಿಂಗ್ ನ್ಯೂಸ್
06-01-21 01:01 pm Headline Karnataka News Network ಕ್ರೈಂ
ಕಾಸರಗೋಡು, ಜ.6 : ತಾಯಿಯೇ ತನ್ನ ಒಂದೂವರೆ ವರ್ಷದ ಮಗುವನ್ನು ಬಾವಿಗೆಸೆದು ಕೊಲೆಗೈದ ಪ್ರಕರಣ ಬದಿಯಡ್ಕ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಬದಿಯಡ್ಕ ಠಾಣೆ ಪೊಲೀಸರು ಪ್ರಕರಣ ಸಂಬಂಧಿಸಿ ಪೆರ್ಲತ್ತಡ್ಕ ನಿವಾಸಿ ಶಾರದಾ (25) ಮಬ ಮಹಿಳೆಯನ್ನು ಬಂಧಿಸಿದ್ದಾರೆ.
ಡಿ.4ರಂದು ಈಕೆಯ ಪುತ್ರ, ಒಂದೂವರೆ ವರ್ಷದ ಸ್ವಸ್ತಿಕ್ ಎಂಬ ಮಗುವಿನ ಮೃತದೇಹ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿತ್ತು. ಪತಿ ಬಾಬು ಕೂಲಿ ಕೆಲಸಕ್ಕೆ ತೆರಳಿದ್ದ ಸಂದರ್ಭ ಘಟನೆ ನಡೆದಿತ್ತು. ಮಗು ನಾಪತ್ತೆಯಾದುದರಿಂದ ಪರಿಸರವಾಸಿಗಳು ಶೋಧ ನಡೆಸಿದಾಗ ಮನೆಯ ಅಲ್ಪ ದೂರದ ಪಾಳು ಬಾವಿಯಲ್ಲಿ ಮೃತದೇಹ ಪತ್ತೆಯಾಗಿತ್ತು.
ಮೃತದೇಹವನ್ನು ಕಣ್ಣೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ಮಗುವನ್ನು ಬಾವಿಗೆಸೆದು ಕೊಲೆಗೈದಿರುವ ಸಂಶಯ ಬಂದಿತ್ತು. ಈ ವೇಳೆ, ಪೊಲೀಸರು ಪುತ್ತೂರಿನಲ್ಲಿರುವ ತಾಯಿ ಮನೆಗೆ ತೆರಳಿದ್ದ ಶಾರದಾಳನ್ನ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಪೊಲೀಸರ ಪ್ರಶ್ನೆಗಳಿಗೆ ತಡವರಿಸಿದ ಶಾರದಾ ಕೊನೆಗೆ ತಾನೇ ಮಗುವನ್ನು ಬಾವಿಗೆಸೆದು ಕೊಲೆಗೈದಿರುವುದಾಗಿ ಒಪ್ಪಿಕೊಂಡಿದ್ದಾಳೆ. ಕೌಟುಂಬಿಕ ಕಲಹದ ಕಾರಣ ಮಗುವನ್ನೇ ಕೊಲೆ ಮಾಡಿದ್ದಾಳೆ ಎನ್ನುವ ವಿಚಾರ ಬಯಲಿಗೆ ಬಂದಿದೆ.
ಆರಂಭದಲ್ಲಿ ಮಗು ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟಿರುವುದಾಗಿ ಸಂಶಯ ಪಡಲಾಗಿತ್ತು. ಮರಣೋತ್ತರ ಪರೀಕ್ಷೆಯಿಂದ ಕೊಲೆ ಎಂಬ ಬಗ್ಗೆ ಸಂಶಯ ಬಂದಿತ್ತು. ಶಾರದಾ ಮಾನಸಿಕ ಅಸ್ವಸ್ಥಳಂತೆ ವರ್ತಿಸುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಆರೋಪಿಗೆ ಕಾಸರಗೋಡು ನ್ಯಾಯಾಲಯ , 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
connection with the recovery of the body of an 18-month-old baby from a well, Badiadka police have arrested the mother of the baby, who happens to be the accused.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm