ಬ್ರೇಕಿಂಗ್ ನ್ಯೂಸ್
08-06-26 11:10 pm HK News Desk ಕ್ರೈಂ
ಮಂಗಳೂರು, ಜೂನ್ 8: ಬಂಟ ಮತ್ತು ಬಿಲ್ಲವ ಜಾತಿಗಳನ್ನು ಗುರಿಯಾಗಿಸಿ ಅವಮಾನಕಾರಿ ರೀತಿಯಲ್ಲಿ ಹೇಳಿಕೆ ನೀಡಿ ಜಾಲತಾಣದಲ್ಲಿ ವೈರಲ್ ಮಾಡಿರುವ ಆರೋಪದಲ್ಲಿ ಅನಿತಾ ಕಾಸರಗೋಡು ಎಂಬ ಮಹಿಳೆಯ ವಿರುದ್ಧ ನಗರದ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಬಿರುವೆರ್ ಕುಡ್ಲ ಸಂಘಟನೆಯ ರಾಕೇಶ್ ಎಂಬವರು ಬರ್ಕೆ ಠಾಣೆಗೆ ದೂರು ನೀಡಿ, ಅನಿತಾ ಎಂಬ ಮಹಿಳೆ ತನ್ನ ಫೇಸ್ಬುಕ್ ನಲ್ಲಿ ವಿಡಿಯೋ ಹರಿಯಬಿಟ್ಟು ಶೆಟ್ಟಿ ಮತ್ತು ಬಿಲ್ಲವ ಜಾತಿಯವರಷ್ಟು ಹಲ್ಕಟ್ ಬೇರೆ ಯಾರೂ ಇಲ್ಲ. ಇವರಿಗಿಂತ ಮುಸ್ಲಿಮರು ಆಗಬಹುದು, ಏನಾದ್ರೂ ಸಹಾಯ ಮಾಡುತ್ತಾರೆ ಎಂದು ನಿಂದಿಸಿ ವಿಡಿಯೋ ಮಾಡಿದ್ದಾರೆ. ಜಾತಿಗಳ ಮಧ್ಯೆ ವೈಷಮ್ಯ ಮೂಡಿಸಿ ಪ್ರಚೋದನಕಾರಿ ರೀತಿಯಲ್ಲಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ.


ಇದರಂತೆ ಬರ್ಕೆ ಠಾಣೆಯಲ್ಲಿ ಅನಿತಾ ಕಾಸರಗೋಡು ಎಂಬ ಮಹಿಳೆ ವಿರುದ್ಧ ಕಲಂ 196, 353(2) ಮತ್ತು 352 ಅಡಿ ಪೊಲೀಸರು ಕೇಸು ದಾಖಲಿಸಿದ್ದಾರೆ.
ಇದೇ ವೇಳೆ, ಬಿರುವೆರ್ ಕುಡ್ಲ ಸಂಸ್ಥಾಪಕ, ಅಧ್ಯಕ್ಷ ಉದಯ ಪೂಜಾರಿ ಅವರು ಅನಿತಾ ಕಾಸರಗೋಡು ಅವರನ್ನು ತಕ್ಷಣ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ. ಅವರ ಹೇಳಿಕೆಯಿಂದ ಲಕ್ಷಾಂತರ ಬಿಲ್ಲವ ಹಾಗೂ ಬಂಟ ಸಮುದಾಯದ ಜನರ ಧಾರ್ಮಿಕ ಮತ್ತು ಸಮುದಾಯದ ಭಾವನೆಗಳಿಗೆ ಧಕ್ಕೆಯಾಗಿದೆ. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರುವಂತಹ ಹೇಳಿಕೆಗಳನ್ನು ನೀಡಿರುವ ಹಿನ್ನೆಲೆಯಲ್ಲಿ ಕಾನೂನು ಪ್ರಕಾರ ತ್ವರಿತ ಕ್ರಮ ಕೈಗೊಂಡು ಆರೋಪಿಯನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
08-06-26 12:37 pm
HK News Staffer
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
ಬೆಂಗಳೂರು ಖಾತೆಗಾಗಿ ರಾಮಲಿಂಗಾರೆಡ್ಡಿ ಬಂಡಾಯ: ಮನವೊಲ...
05-06-26 06:19 pm
ರಾಮಲಿಂಗಾ ರೆಡ್ಡಿ ಕಚೇರಿ ಎದುರಲ್ಲಿ ಪ್ರತಿಭಟನೆ ; ಕಾ...
05-06-26 05:23 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
08-06-26 09:21 pm
HK News Staffer
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
Apex Capital Fraud Investment, Mangalore: ಬಿಜ...
07-06-26 01:57 pm
ಮುರಿನಕಟ್ಟೆ ಧ್ವಂಸ ಪ್ರಕರಣಕ್ಕೆ ಮತ್ತೆ ಕಾವು ; ಭಟ್ಕ...
05-06-26 01:25 pm
08-06-26 11:10 pm
HK News Desk
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm
ರಾಜ್ಯ- ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಉದ್ಯೋಗ ಕೊಡಿ...
08-06-26 03:14 pm
ಪಬ್ಜಿ ಚಟಕ್ಕೆ ಬಿದ್ದು ಅಪ್ಪ - ಅಕ್ಕನನ್ನ ಚಟ್ಟಕ್ಕೆ...
08-06-26 02:20 pm