ಬ್ರೇಕಿಂಗ್ ನ್ಯೂಸ್
08-06-26 11:10 pm HK News Desk ಕ್ರೈಂ
ಮಂಗಳೂರು, ಜೂನ್ 8: ಬಂಟ ಮತ್ತು ಬಿಲ್ಲವ ಜಾತಿಗಳನ್ನು ಗುರಿಯಾಗಿಸಿ ಅವಮಾನಕಾರಿ ರೀತಿಯಲ್ಲಿ ಹೇಳಿಕೆ ನೀಡಿ ಜಾಲತಾಣದಲ್ಲಿ ವೈರಲ್ ಮಾಡಿರುವ ಆರೋಪದಲ್ಲಿ ಅನಿತಾ ಕಾಸರಗೋಡು ಎಂಬ ಮಹಿಳೆಯ ವಿರುದ್ಧ ನಗರದ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಬಿರುವೆರ್ ಕುಡ್ಲ ಸಂಘಟನೆಯ ರಾಕೇಶ್ ಎಂಬವರು ಬರ್ಕೆ ಠಾಣೆಗೆ ದೂರು ನೀಡಿ, ಅನಿತಾ ಎಂಬ ಮಹಿಳೆ ತನ್ನ ಫೇಸ್ಬುಕ್ ನಲ್ಲಿ ವಿಡಿಯೋ ಹರಿಯಬಿಟ್ಟು ಶೆಟ್ಟಿ ಮತ್ತು ಬಿಲ್ಲವ ಜಾತಿಯವರಷ್ಟು ಹಲ್ಕಟ್ ಬೇರೆ ಯಾರೂ ಇಲ್ಲ. ಇವರಿಗಿಂತ ಮುಸ್ಲಿಮರು ಆಗಬಹುದು, ಏನಾದ್ರೂ ಸಹಾಯ ಮಾಡುತ್ತಾರೆ ಎಂದು ನಿಂದಿಸಿ ವಿಡಿಯೋ ಮಾಡಿದ್ದಾರೆ. ಜಾತಿಗಳ ಮಧ್ಯೆ ವೈಷಮ್ಯ ಮೂಡಿಸಿ ಪ್ರಚೋದನಕಾರಿ ರೀತಿಯಲ್ಲಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ.


ಇದರಂತೆ ಬರ್ಕೆ ಠಾಣೆಯಲ್ಲಿ ಅನಿತಾ ಕಾಸರಗೋಡು ಎಂಬ ಮಹಿಳೆ ವಿರುದ್ಧ ಕಲಂ 196, 353(2) ಮತ್ತು 352 ಅಡಿ ಪೊಲೀಸರು ಕೇಸು ದಾಖಲಿಸಿದ್ದಾರೆ.
ಇದೇ ವೇಳೆ, ಬಿರುವೆರ್ ಕುಡ್ಲ ಸಂಸ್ಥಾಪಕ, ಅಧ್ಯಕ್ಷ ಉದಯ ಪೂಜಾರಿ ಅವರು ಅನಿತಾ ಕಾಸರಗೋಡು ಅವರನ್ನು ತಕ್ಷಣ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ. ಅವರ ಹೇಳಿಕೆಯಿಂದ ಲಕ್ಷಾಂತರ ಬಿಲ್ಲವ ಹಾಗೂ ಬಂಟ ಸಮುದಾಯದ ಜನರ ಧಾರ್ಮಿಕ ಮತ್ತು ಸಮುದಾಯದ ಭಾವನೆಗಳಿಗೆ ಧಕ್ಕೆಯಾಗಿದೆ. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರುವಂತಹ ಹೇಳಿಕೆಗಳನ್ನು ನೀಡಿರುವ ಹಿನ್ನೆಲೆಯಲ್ಲಿ ಕಾನೂನು ಪ್ರಕಾರ ತ್ವರಿತ ಕ್ರಮ ಕೈಗೊಂಡು ಆರೋಪಿಯನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm