ಬ್ರೇಕಿಂಗ್ ನ್ಯೂಸ್
14-06-26 05:08 pm HK News Staffer ಕ್ರೈಂ
ಕಾಸರಗೋಡು, ಜೂನ್ 14: ಮಂಜೇಶ್ವರ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಒಂದೇ ದಿನ ಇಬ್ಬರು ಹೆಣ್ಮಕ್ಕಳು ಸೇರಿ ನಾಲ್ವರು ಅಪ್ರಾಪ್ತ ವಿದ್ಯಾರ್ಥಿಗಳು ದಿಢೀರ್ ಕಣ್ಮರೆಯಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕುಂಜತ್ತೂರಿನ ಸ್ವಾಗತ್ ಹೊಟೇಲ್ ಬಳಿಯ ನಿವಾಸಿಗಳಾದ ಯಾಸಿರ್ ಹುಸೇನ್ (16) ಮತ್ತು ಆತನ ಸ್ನೇಹಿತ ಸುಲ್ತಾನ್ (15) ಎಂಬಿಬ್ಬರು ಶನಿವಾರ ಸಂಜೆ 5.30 - 6 ಗಂಟೆ ಸುಮಾರಿಗೆ ಕಾಣೆಯಾಗಿದ್ದಾರೆ. ಇವರು ಹತ್ತಿರದ ಸಂಬಂಧಿಕರಾಗಿದ್ದು ಏಕಕಾಲದಲ್ಲಿ ನಾಪತ್ತೆಯಾಗಿದ್ದರಿಂದ ಹೆತ್ತವರು ಮಂಜೇಶ್ವರ ಠಾಣೆಗೆ ದೂರು ನೀಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ವರ್ಕಾಡಿ ನೀರೊಳಿಕೆ ಎಂಬಲ್ಲಿ ಶ್ರೀಮಾತಾ ಬಾಲಿಕಾಶ್ರಮದ ಹಾಸ್ಟೆಲ್ ನಿಂದ ಇಬ್ಬರು ಬಾಲಕಿಯರು ನಾಪತ್ತೆಯಾಗಿದ್ದಾರೆ. ಕಾಸರಗೋಡು ಕೇಳುಗುಡ್ಡೆಯ ನಿವಾಸಿ ಕೆ.ವಿ ಅನನ್ಯ (17) ಮತ್ತು ಉರ್ಡೂರು ನಿವಾಸಿ ಅಮೃತಾ (16) ನಾಪತ್ತೆಯಾದವರು. ಶನಿವಾರ ಸಂಜೆ ಹಾಸ್ಟೆಲ್ ನಿಂದ ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ ಎಂದು ಬಾಲಿಕಾಶ್ರಮದ ವತಿಯಿಂದ ಪೊಲೀಸ್ ದೂರು ನೀಡಲಾಗಿದೆ. ಇವರ ಬಗ್ಗೆ ಮಾಹಿತಿ ಲಭಿಸಿದಲ್ಲಿ ಮಂಜೇಶ್ವರ ಠಾಣೆಗೆ ಮಾಹಿತಿ ನೀಡಲು ತಿಳಿಸಲಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm