ಬ್ರೇಕಿಂಗ್ ನ್ಯೂಸ್
06-01-21 08:05 pm Mangaluru Correspondent ಕ್ರೈಂ
ಮಂಗಳೂರು, ಜ.6: ರಾತ್ರಿ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಸೇವನೆ ಮಾಡುವವರ ವಿರುದ್ಧದ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಮಂಗಳವಾರ ರಾತ್ರಿ ಮಂಗಳೂರಿನ ಉಚ್ಚಿಲದ ಬಸ್ ನಿಲ್ದಾಣದಲ್ಲಿ ಮದ್ಯ ಸೇವನೆ ಮಾಡುತ್ತಿದ್ದ 6 ಮಂದಿ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜೊತೆಗೆ ಆರೋಪಿಗಳಿಗೆ ಸೇರಿದ 4 ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ಮೇಲೆ ಕೆ.ಪಿ.ಆ್ಯಕ್ಟ್ ಪ್ರಕಾರ ಪ್ರಕರಣ ದಾಖಲಿಸಲಾಗಿದೆ.
ಆರೋಪಿಗಳನ್ನು ವಶಕ್ಕೆ ಪಡೆದು, ಬಳಿಕ ಹೆತ್ತವರ ಗಮನಕ್ಕೆ ತಂದು ಇನ್ನು ಮುಂದೆ ಸನ್ನಡತೆಯಿಂದ ನಡೆದುಕೊಳ್ಳುವ ಬಗ್ಗೆ ಮುಚ್ಚಳಿಕೆ ಬರೆಯಿಸಿ ಬಿಟ್ಟು ಕಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು, ಮಂಗಳೂರಿನ ಸುರಕ್ಷತೆಗಾಗಿ ಆಪರೇಷನ್ ಸುರಕ್ಷಾ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
The City Police have taken Six persons into custody for drinking and creating nuisance in the bus stand at Uchila in mangalore under Operation Suraksha.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm