ಬ್ರೇಕಿಂಗ್ ನ್ಯೂಸ್
22-06-26 08:01 pm HK News Staffer ಕ್ರೈಂ
ಉಡುಪಿ, ಜೂನ್ 22: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿ ನಗರದ ಖಾಸಗಿ ಆಸ್ಪತ್ರೆಯ ವೈದ್ಯ ಹಾಗೂ ಮಗುವನ್ನು ಪಡೆದ ವ್ಯಕ್ತಿಯನ್ನು ಜಿಲ್ಲಾ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವೈದ್ಯ ಡಾ.ಸುರೇಂದ್ರ ಕಾಮತ್, ಸಂತೆಕಟ್ಟೆ ನೇಜಾರು ನಿವಾಸಿಗಳಾದ ಪ್ರಕಾಶ್ ಹಾಗೂ ಪೂರ್ಣಿಮಾ ದಂಪತಿ, ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ವೈದ್ಯ ಮತ್ತು ಪ್ರಕಾಶ್ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಜೂ.19ರಂದು ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾ ಕಚೇರಿ (CDPO) ಅಧಿಕಾರಿಯೊಬ್ಬರು ಮಕ್ಕಳ ರಕ್ಷಣಾ ಘಟಕಕ್ಕೆ ಕರೆ ಮಾಡಿ, ಸಂತೆಕಟ್ಟೆಯ ನೇಜಾರಿನಲ್ಲಿ ಪ್ರಕಾಶ್ ಹಾಗೂ ಪೂರ್ಣಿಮಾ ದಂಪತಿ ಸುಮಾರು ಒಂದು ತಿಂಗಳ ಹೆಣ್ಣು ಮಗುವನ್ನು ತಂದು ಅನಧಿಕೃತವಾಗಿ ಸಾಕುತ್ತಿದ್ದಾರೆ ಎಂದು ದೂರು ನೀಡಿದ್ದರು.
ದೂರು ಆಧರಿಸಿ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಯೋಗೀಶ್ ದೂರು ನೀಡಿದ ಅಧಿಕಾರಿಯೊಂದಿಗೆ ನೇಜಾರಿಗೆ ತೆರಳಿದಾಗ ಅಲ್ಲಿ ದಂಪತಿ ಇರಲಿಲ್ಲ. ಬಳಿಕ ಸಂತೆಕಟ್ಟೆಯ ಸುಬ್ರಹ್ಮಣ್ಯ ನಗರದ ಮನೆಗೆ ತೆರಳಿದಾಗ ಪೂರ್ಣಿಮಾ, ಪತಿ ಪ್ರಕಾಶ್, ಒಂದು ತಿಂಗಳ ಹೆಣ್ಣು ಮಗು ಹಾಗೂ ಪೂರ್ಣಿಮಾ ಅವರ ಹಿರಿಯ ಸಹೋದರಿ ಲಕ್ಷ್ಮೀ ಅವರು ಮನೆಯಲ್ಲಿ ಹಾಜರಿದ್ದರು.
ಅಧಿಕಾರಿಗಳು ವಿಚಾರಣೆ ನಡೆಸಿದಾಗ ಆರೋಪಿಗಳು ಅನುಮಾನಾಸ್ಪದ ಹೇಳಿಕೆ ನೀಡಿದ್ದು, ಬಳಿಕ ಕೂಲಂಕಷವಾಗಿ ವಿಚಾರಿಸಿದಾಗ ನೈಜ ವಿಚಾರ ಬಾಯ್ದಿಟ್ಟಿದ್ದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm