ಬ್ರೇಕಿಂಗ್ ನ್ಯೂಸ್
24-06-26 02:25 pm HK News Staffer ಕ್ರೈಂ
ಮಂಗಳೂರು, ಜೂನ್ 24: ಸುರತ್ಕಲ್ ಠಾಣೆ ವ್ಯಾಪ್ತಿಯ ಕಾಟಿಪಳ್ಳದಲ್ಲಿ ಪಿಯುಸಿ ಮೊದಲ ವರ್ಷ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಾಟಿಪಳ್ಳ 3ನೇ ಬ್ಲಾಕ್ ನಿವಾಸಿ ಸಂತೋಷ್ ಡಿಸೋಜ ಎಂಬವರ ಪುತ್ರಿ ಮನಿಷಾ ಡಿಸೋಜ(17) ಸಾವನ್ನಪ್ಪಿದ ವಿದ್ಯಾರ್ಥಿನಿ. ಸ್ಥಳೀಯ ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ ಕಲಿಯುತ್ತಿದ್ದ ವಿದ್ಯಾರ್ಥಿನಿ ನಿನ್ನೆ ಸಂಜೆ ಕಾಲೇಜಿನಿಂದ ಮನೆಗೆ ಬಂದಿದ್ದು, ಬಳಿಕ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ. ಈ ವೇಳೆ, ತಾಯಿ ಮನೆಯಲ್ಲೇ ಇದ್ದು, ಹೊರಗಡೆ ಕೆಲಸ ಮಾಡುತ್ತಿದ್ದರು.


ಡೆತ್ ನೋಟ್ ನಲ್ಲಿ ನಾನು ತಪ್ಪು ಮಾಡಿದ್ದೇನೆ ಅಮ್ಮಾ, ನನ್ನ ತಪ್ಪನ್ನು ಮನ್ನಿಸಿ.. ಇನ್ನು ಬದುಕಲು ಸಾಧ್ಯವಿಲ್ಲ. ನನಗೆ ಹಿಂದು ಸಂಘಟನೆಯವರು ಸಹಾಯ ಮಾಡಿಲ್ಲ. ನನಗೆ ಮೋಸ ಮಾಡಿ ಅವನು ಆರಾಮ ಆಗಿದ್ದಾನೆ. ನಾನು ನಂಬಿದವರು ನನಗೆ ಕೈಕೊಟ್ಟಿದ್ದಾರೆ, ಸಂಘಟನೆಯಲ್ಲಿದ್ದೂ ನನಗೆ ಸಹಾಯ ಸಿಗಲಿಲ್ಲ. ನನ್ನ ರೀತಿ ಯಾರದ್ದೂ ಜೀವನ ಹಾಳಾಗಬಾರದು. ನನ್ನೊಂದಿಗೆ ದೈವ, ದೇವರು ಯಾರೂ ಇಲ್ಲ ಅಮ್ಮಾ. ಸಾರಿ ಅಮ್ಮಾ ಎಂದು ಹೇಳಿ ತುಳುವಿನಲ್ಲಿ ಬರೆದಿದ್ದಾಳೆ.
ವಿದ್ಯಾರ್ಥಿನಿಗೆ ಸ್ಥಳೀಯ ಯುವಕನೇ ಪ್ರೀತಿಯ ನೆಪದಲ್ಲಿ ದೈಹಿಕ ಸಂಪರ್ಕ ನಡೆಸಿ ಗರ್ಭಿಣಿಯಾಗುವಂತೆ ಮಾಡಿದ್ದಾನೆ ಎನ್ನಲಾಗಿದೆ. ಕೃತ್ಯದ ಬಗ್ಗೆ ತಂದೆ ಪೊಲೀಸ್ ದೂರು ಕೊಟ್ಟಿದ್ದು, ಸುರತ್ಕಲ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದೆ.
A 17-year-old first-year PUC student allegedly died by suicide at her residence in Katipalla under the Surathkal police station limits on Tuesday. She was pursuing her first-year Pre-University education at a government college. Police said the minor was allegedly sexually exploited by a local youth on the false promise of love, resulting in her becoming pregnant. Based on a complaint filed by her father, the Surathkal Police have registered a case under the POCSO Act and are investigating the matter.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm