ಬ್ರೇಕಿಂಗ್ ನ್ಯೂಸ್
07-01-21 11:35 am Mangalore Correspondent ಕ್ರೈಂ
ಮಂಗಳೂರು, ಜ.7 : ಮಂಗಳೂರು ನಗರ ಪೊಲೀಸ್ ಕಮಿಷನರ್ ಗಾಂಜಾ ಮಾರಾಟಗಾರರು, ಗಾಂಜಾ ಸೇವನೆ ಮಾಡುವವರನ್ನು ಪರೇಡ್ ನಡೆಸಿದ ಬೆನ್ನಲ್ಲೇ ಮೂವರು ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಇಕನಾಮಿಕ್ಸ್, ನಾರ್ಕೋಟಿಕ್ ಆ್ಯಂಡ್ ಕ್ರೈಂ ಪೊಲೀಸರು ಕದ್ರಿ ಪದುವಾ ಬಳಿಯಲ್ಲಿ ಬಂಧಿಸಿ 2.50 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಮಹಾರಾಷ್ಟ್ರ ಮೂಲದ ಸಂತೋಷ ವಸಂತ ಅಹಿರೆ(29), ದಿಲೀಪ್ ನಾಗರಾವ್ ಗೋಡ್ಗಿ(41) ಹಾಗೂ ನಗರದ ಜೆಪ್ಪು ಮಾರ್ನಮಿಕಟ್ಟೆ ನಿವಾಸಿ ಇಮ್ರಾನ್ ಜುಬೇರ್(32) ಬಂಧಿತ ಆರೋಪಿಗಳು.
ಬಂಧಿತರಿಂದ 75 ಸಾವಿರ ರೂ. ಮೌಲ್ಯದ 2.50 ಕೆಜಿ ಗಾಂಜಾ, ಒಂದು ಆ್ಯಕ್ಟಿವಾ ಹೋಂಡಾ ವಾಹನ, 3 ಮೊಬೈಲ್ ಫೋನ್ ಗಳು ಹಾಗೂ 1,030 ರೂ. ನಗದು ವಶಪಡಿಕೊಳ್ಳಲಾಗಿದೆ. ಸ್ವಾಧೀನಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 1,17,530 ರೂ. ಎಂದು ಅಂದಾಜಿಸಲಾಗಿದೆ.
In their drive against drug peddlers and habitual abusers, officers and staff of economic and narcotic crime police station, Mangaluru arrested three people on Wednesday, January 6.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am