ಬ್ರೇಕಿಂಗ್ ನ್ಯೂಸ್
07-01-21 11:35 am Mangalore Correspondent ಕ್ರೈಂ
ಮಂಗಳೂರು, ಜ.7 : ಮಂಗಳೂರು ನಗರ ಪೊಲೀಸ್ ಕಮಿಷನರ್ ಗಾಂಜಾ ಮಾರಾಟಗಾರರು, ಗಾಂಜಾ ಸೇವನೆ ಮಾಡುವವರನ್ನು ಪರೇಡ್ ನಡೆಸಿದ ಬೆನ್ನಲ್ಲೇ ಮೂವರು ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಇಕನಾಮಿಕ್ಸ್, ನಾರ್ಕೋಟಿಕ್ ಆ್ಯಂಡ್ ಕ್ರೈಂ ಪೊಲೀಸರು ಕದ್ರಿ ಪದುವಾ ಬಳಿಯಲ್ಲಿ ಬಂಧಿಸಿ 2.50 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಮಹಾರಾಷ್ಟ್ರ ಮೂಲದ ಸಂತೋಷ ವಸಂತ ಅಹಿರೆ(29), ದಿಲೀಪ್ ನಾಗರಾವ್ ಗೋಡ್ಗಿ(41) ಹಾಗೂ ನಗರದ ಜೆಪ್ಪು ಮಾರ್ನಮಿಕಟ್ಟೆ ನಿವಾಸಿ ಇಮ್ರಾನ್ ಜುಬೇರ್(32) ಬಂಧಿತ ಆರೋಪಿಗಳು.
ಬಂಧಿತರಿಂದ 75 ಸಾವಿರ ರೂ. ಮೌಲ್ಯದ 2.50 ಕೆಜಿ ಗಾಂಜಾ, ಒಂದು ಆ್ಯಕ್ಟಿವಾ ಹೋಂಡಾ ವಾಹನ, 3 ಮೊಬೈಲ್ ಫೋನ್ ಗಳು ಹಾಗೂ 1,030 ರೂ. ನಗದು ವಶಪಡಿಕೊಳ್ಳಲಾಗಿದೆ. ಸ್ವಾಧೀನಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 1,17,530 ರೂ. ಎಂದು ಅಂದಾಜಿಸಲಾಗಿದೆ.
In their drive against drug peddlers and habitual abusers, officers and staff of economic and narcotic crime police station, Mangaluru arrested three people on Wednesday, January 6.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm