ಬ್ರೇಕಿಂಗ್ ನ್ಯೂಸ್
07-01-21 12:53 pm Mangalore Correspondent ಕ್ರೈಂ
ಮಂಗಳೂರು, ಜ.7 : ಕ್ರಿಸ್ಮಸ್ ಹಬ್ಬಕ್ಕೆ ಉಡುಗೊರೆ ಕಳುಹಿಸುವುದಾಗಿ ನಂಬಿಸಿ ಅಪರಿಚಿತನೊಬ್ಬ 1.29 ಲಕ್ಷ ರೂ. ವಂಚನೆ ಮಾಡಿರುವ ಪ್ರಕರಣದ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.
ನಗರದ ವ್ಯಕ್ತಿಯೋರ್ವರ ಮೊಬೈಲ್ ಫೋನ್ ಗೆ ಡಿ.15ರಂದು +44748290281 ದೂರವಾಣಿ ಸಂಖ್ಯೆಯಿಂದ ಅಪರಿಚಿತ ವ್ಯಕ್ತಿ ಕರೆ ಮಾಡಿ ತನ್ನನ್ನು ನೆಲ್ಸನ್ ವಿಲಿಯಮ್ಸ್ ಎಂದು ಪರಿಚಯ ಮಾಡಿದ್ದ. ತಾನು ಕ್ರಿಸ್ಮಸ್ ಉಡುಗೊರೆ ಕಳುಹಿಸುವುದಾಗಿ ತಿಳಿಸಿದ್ದು ಅವರು ಅದನ್ನು ನಿರಾಕರಿಸಿದ್ದಾರೆ.
ಆದರೆ ಡಿ.21ರಂದು 9821814383 ಮೊಬೈಲ್ ಫೋನ್ ನಿಂದ ಕರೆ ಬಂದಿದ್ದು, ಆತ ತನ್ನನ್ನು ಕಸ್ಟಮ್ಸ್ ಅಧಿಕಾರಿಯೆಂದು ನಂಬಿಸಿದ್ದಾನೆ. ಅಲ್ಲದೆ, ನೆಲ್ಸನ್ ವಿಲಿಯಮ್ಸ್ ಎಂಬಾತ ತಮಗೆ ಉಡುಗೊರೆ ಕಳುಹಿಸಿದ್ದು, ಅದನ್ನು ಬಿಡಿಸಿಕೊಳ್ಳಲು ಶುಲ್ಕ ತೆರುವಂತೆ ಹೇಳಿದ್ದಾನೆ. ಕೊನೆಗೆ ಒತ್ತಾಯ ಮಾಡಿ, ತನ್ನ ಬ್ಯಾಂಕ್ ಖಾತೆ ಸಂಖ್ಯೆ ಪಡೆದಿದ್ದು 1,29,300 ರೂ. ವರ್ಗಾಯಿಸಿದ್ದಾನೆ. ಬಳಿಕ ಕ್ರಿಸ್ಮಸ್ ಉಡುಗೊರೆ ಬರದ ಹಿನ್ನೆಲೆಯಲ್ಲಿ ವ್ಯಕ್ತಿಗೆ ಮೋಸದ ಅರಿವಾಗಿದ್ದು ವಾರದ ಬಳಿಕ ಮಂಗಳೂರಿನ ಪಾಂಡೇಶ್ವರ ಎನ್ ಇಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
A person from Mangalore fell for the oldest trick of customs clearance scam and lost Rs1.23 lakh as a Christmas gift.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm