ಬ್ರೇಕಿಂಗ್ ನ್ಯೂಸ್
07-01-21 12:53 pm Mangalore Correspondent ಕ್ರೈಂ
ಮಂಗಳೂರು, ಜ.7 : ಕ್ರಿಸ್ಮಸ್ ಹಬ್ಬಕ್ಕೆ ಉಡುಗೊರೆ ಕಳುಹಿಸುವುದಾಗಿ ನಂಬಿಸಿ ಅಪರಿಚಿತನೊಬ್ಬ 1.29 ಲಕ್ಷ ರೂ. ವಂಚನೆ ಮಾಡಿರುವ ಪ್ರಕರಣದ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.
ನಗರದ ವ್ಯಕ್ತಿಯೋರ್ವರ ಮೊಬೈಲ್ ಫೋನ್ ಗೆ ಡಿ.15ರಂದು +44748290281 ದೂರವಾಣಿ ಸಂಖ್ಯೆಯಿಂದ ಅಪರಿಚಿತ ವ್ಯಕ್ತಿ ಕರೆ ಮಾಡಿ ತನ್ನನ್ನು ನೆಲ್ಸನ್ ವಿಲಿಯಮ್ಸ್ ಎಂದು ಪರಿಚಯ ಮಾಡಿದ್ದ. ತಾನು ಕ್ರಿಸ್ಮಸ್ ಉಡುಗೊರೆ ಕಳುಹಿಸುವುದಾಗಿ ತಿಳಿಸಿದ್ದು ಅವರು ಅದನ್ನು ನಿರಾಕರಿಸಿದ್ದಾರೆ.
ಆದರೆ ಡಿ.21ರಂದು 9821814383 ಮೊಬೈಲ್ ಫೋನ್ ನಿಂದ ಕರೆ ಬಂದಿದ್ದು, ಆತ ತನ್ನನ್ನು ಕಸ್ಟಮ್ಸ್ ಅಧಿಕಾರಿಯೆಂದು ನಂಬಿಸಿದ್ದಾನೆ. ಅಲ್ಲದೆ, ನೆಲ್ಸನ್ ವಿಲಿಯಮ್ಸ್ ಎಂಬಾತ ತಮಗೆ ಉಡುಗೊರೆ ಕಳುಹಿಸಿದ್ದು, ಅದನ್ನು ಬಿಡಿಸಿಕೊಳ್ಳಲು ಶುಲ್ಕ ತೆರುವಂತೆ ಹೇಳಿದ್ದಾನೆ. ಕೊನೆಗೆ ಒತ್ತಾಯ ಮಾಡಿ, ತನ್ನ ಬ್ಯಾಂಕ್ ಖಾತೆ ಸಂಖ್ಯೆ ಪಡೆದಿದ್ದು 1,29,300 ರೂ. ವರ್ಗಾಯಿಸಿದ್ದಾನೆ. ಬಳಿಕ ಕ್ರಿಸ್ಮಸ್ ಉಡುಗೊರೆ ಬರದ ಹಿನ್ನೆಲೆಯಲ್ಲಿ ವ್ಯಕ್ತಿಗೆ ಮೋಸದ ಅರಿವಾಗಿದ್ದು ವಾರದ ಬಳಿಕ ಮಂಗಳೂರಿನ ಪಾಂಡೇಶ್ವರ ಎನ್ ಇಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
A person from Mangalore fell for the oldest trick of customs clearance scam and lost Rs1.23 lakh as a Christmas gift.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am