ಬ್ರೇಕಿಂಗ್ ನ್ಯೂಸ್
07-01-21 12:53 pm Mangalore Correspondent ಕ್ರೈಂ
ಮಂಗಳೂರು, ಜ.7 : ಕ್ರಿಸ್ಮಸ್ ಹಬ್ಬಕ್ಕೆ ಉಡುಗೊರೆ ಕಳುಹಿಸುವುದಾಗಿ ನಂಬಿಸಿ ಅಪರಿಚಿತನೊಬ್ಬ 1.29 ಲಕ್ಷ ರೂ. ವಂಚನೆ ಮಾಡಿರುವ ಪ್ರಕರಣದ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.
ನಗರದ ವ್ಯಕ್ತಿಯೋರ್ವರ ಮೊಬೈಲ್ ಫೋನ್ ಗೆ ಡಿ.15ರಂದು +44748290281 ದೂರವಾಣಿ ಸಂಖ್ಯೆಯಿಂದ ಅಪರಿಚಿತ ವ್ಯಕ್ತಿ ಕರೆ ಮಾಡಿ ತನ್ನನ್ನು ನೆಲ್ಸನ್ ವಿಲಿಯಮ್ಸ್ ಎಂದು ಪರಿಚಯ ಮಾಡಿದ್ದ. ತಾನು ಕ್ರಿಸ್ಮಸ್ ಉಡುಗೊರೆ ಕಳುಹಿಸುವುದಾಗಿ ತಿಳಿಸಿದ್ದು ಅವರು ಅದನ್ನು ನಿರಾಕರಿಸಿದ್ದಾರೆ.
ಆದರೆ ಡಿ.21ರಂದು 9821814383 ಮೊಬೈಲ್ ಫೋನ್ ನಿಂದ ಕರೆ ಬಂದಿದ್ದು, ಆತ ತನ್ನನ್ನು ಕಸ್ಟಮ್ಸ್ ಅಧಿಕಾರಿಯೆಂದು ನಂಬಿಸಿದ್ದಾನೆ. ಅಲ್ಲದೆ, ನೆಲ್ಸನ್ ವಿಲಿಯಮ್ಸ್ ಎಂಬಾತ ತಮಗೆ ಉಡುಗೊರೆ ಕಳುಹಿಸಿದ್ದು, ಅದನ್ನು ಬಿಡಿಸಿಕೊಳ್ಳಲು ಶುಲ್ಕ ತೆರುವಂತೆ ಹೇಳಿದ್ದಾನೆ. ಕೊನೆಗೆ ಒತ್ತಾಯ ಮಾಡಿ, ತನ್ನ ಬ್ಯಾಂಕ್ ಖಾತೆ ಸಂಖ್ಯೆ ಪಡೆದಿದ್ದು 1,29,300 ರೂ. ವರ್ಗಾಯಿಸಿದ್ದಾನೆ. ಬಳಿಕ ಕ್ರಿಸ್ಮಸ್ ಉಡುಗೊರೆ ಬರದ ಹಿನ್ನೆಲೆಯಲ್ಲಿ ವ್ಯಕ್ತಿಗೆ ಮೋಸದ ಅರಿವಾಗಿದ್ದು ವಾರದ ಬಳಿಕ ಮಂಗಳೂರಿನ ಪಾಂಡೇಶ್ವರ ಎನ್ ಇಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
A person from Mangalore fell for the oldest trick of customs clearance scam and lost Rs1.23 lakh as a Christmas gift.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am