ಬ್ರೇಕಿಂಗ್ ನ್ಯೂಸ್
22-07-26 10:53 am HK News Staffer ಕ್ರೈಂ
ಮಂಗಳೂರು, ಜುಲೈ 22: ಸೌಜನ್ಯಾ ಪರ ಹೋರಾಟಗಾರರು ಮತ್ತು ಚಿತ್ರ ನಟ ಪ್ರಕಾಶ್ ರಾಜ್ ಜೊತೆಗೆ ಸೇರಿಕೊಂಡು ಧರ್ಮಸ್ಥಳ ಕ್ಷೇತ್ರದ ಹೆಸರು ಕೆಡಿಸಲು 200 ಕೋಟಿ ಫಂಡಿಂಗ್ ಮಾಡಿ ಭಾರೀ ಸಂಚು ಹೆಣೆದಿದ್ದಾರೆಂದು ಚಿನ್ನಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಳ್ಳಿಹಾಕಿದೆ. ಇದಲ್ಲದೆ, ಇಂತಹ ದೂರುಗಳ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬಹುದು ಎಂಬುದಾಗಿಯೂ ಅಭಿಪ್ರಾಯ ಪಟ್ಟಿದೆ.
ಗಿರೀಶ ಮಟ್ಟೆಣ್ಣವರ, ಮಹೇಶ್ ತಿಮರೋಡಿ ಅವರು ತನಗೆ ಬೆದರಿಕೆ ಕೊಟ್ಟು ಹೇಳಿಕೆ ಕೊಡಿಸಿದ್ದಾರೆ. ಇದರ ಹಿಂದೆ 200 ಕೋಟಿ ವೆಚ್ಚದಲ್ಲಿ ಫಂಡಿಂಗ್ ಆಗಿದೆ ಇತ್ಯಾದಿ ಕಪೋಲಕಲ್ಪಿತ ಅರ್ಜಿಯನ್ನು ಹೈಕೋರ್ಟ್ ವಜಾ ಗೊಳಿಸಿ ಆದೇಶ ಮಾಡಿದೆ. ಚಿತ್ರದುರ್ಗದ ಹಿರಿಯ ಸಾಮಾಜಿಕ ಕಾರ್ಯಕರ್ತೆ ರಮಾ ನಾಗರಾಜ್ ಸಲ್ಲಿಸಿದ ಅರ್ಜಿ ವಿಚಾರಣೆ ಕುರಿತು ಮಾನ್ಯ ಹೈಕೋರ್ಟ್ ಈ ಅಭಿಪ್ರಾಯ ನೀಡಿದೆ. ಅಲ್ಲದೇ ಪ್ರಕರಣ ತನಿಖೆ ನಡೆಸುತ್ತಿರುವ SIT ಕೂಡ ಚಿನ್ನಯ್ಯ ಆರೋಪಗಳಿಗೆ ವಿರೋಧ ವ್ಯಕ್ತಪಡಿಸಿ “ ನಮ್ಮ ತನಿಖೆ ನಾವು ಮಾಡಿದ್ದೇವೆ, ವರದಿಯನ್ನು ಸಲ್ಲಿಸಿದ್ದೇವೆ ” ಎಂದು ತಿಳಿಸಿದ್ದು ವಿಶೇಷವಾಗಿತ್ತು.
ಸಾಮಾಜಿಕ ಹೋರಾಟವನ್ನು ಹತ್ತಿಕ್ಕಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸೇರಿ ನ್ಯಾಯಾಂಗ ವ್ಯವಸ್ಥೆಯನ್ನು ದುರುಪಯೋಗ ಮಾಡಲಾಗುತ್ತಿದೆ ಎಂದು ರಮಾ ನಾಗರಾಜ್ ಪರ ಹಿರಿಯ ದೆಹಲಿಯ ವಕೀಲ ವೃಂದಾ ಗ್ರೋವರ್ ಮತ್ತು ನಿತಿನ್, ಹಿರಿಯ ವಕೀಲ ಬಾಲನ್ ಅವರ ನ್ಯಾಯವಾದಿ ತಂಡ ಜಯಂತ್ T ಅವರ ಪರವಾಗಿ ವಾದ ಮಂಡಿಸಿತ್ತು. ಇದರಿಂದ ಚಿನ್ನಯ್ಯನ ಮೂಲಕ ಪಟ್ಟಭದ್ರ ಹಿತಾಸಕ್ತಿಗಳು ಸಲ್ಲಿಸಿದ್ದ ₹ 200 ಕೋಟಿ ಷಡ್ಯಂತ್ರದ ಅರ್ಜಿ ಸುಳ್ಳು ಮತ್ತು ಅಪಪ್ರಚಾರ ಮಾಡಿ ಹೋರಾಟಗಾರರನ್ನು ಮಾನಸಿಕವಾಗಿ ಕುಗ್ಗಿಸುವ ಕುತಂತ್ರ ಎಂದು ಸಾಬೀತಾಗಿದೆ ಎಂದು ಹೋರಾಟಗಾರ ಗಿರೀಶ್ ಮಟ್ಟಣ್ವರ್ ಹೇಳಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm