ಬ್ರೇಕಿಂಗ್ ನ್ಯೂಸ್
22-07-26 10:55 am HK News Staffer ಕ್ರೈಂ
ಮಂಗಳೂರು, ಜುಲೈ 22: ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯೊಬ್ಬ ಮನೆಯ ಡ್ರಾವರಿನಲ್ಲಿ ಇಟ್ಟಿದ್ದ 6.37 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಕಳವುಗೈದ ಪ್ರಕರಣದಲ್ಲಿ ಉತ್ತರ ಪ್ರದೇಶ ಮೂಲದ ಕಾರ್ಮಿಕನನ್ನು ಕಂಕನಾಡಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರದ ಮೇರಿಹಿಲ್ ಬಾಂದೋಟ್ಟು ಎಂಬಲ್ಲಿ ಮನೆಯೊಂದರ ಹಿಂಭಾಗದ ಕೊಠಡಿಯ ಛಾವಣಿ ಬದಲಾವಣೆ ಹಾಗೂ ನಂತರ ಹಾಲ್ನಲ್ಲಿ ಫಾಲ್ಸ್ ಸೀಲಿಂಗ್ ಕಾಮಗಾರಿಯನ್ನು ಮೇಸ್ತ್ರಿ ಹಾಗೂ ಸಹಾಯಕ ಕೆಲಸದಾರರ ಮೂಲಕ ನಡೆಸಲಾಗಿತ್ತು. ಈ ಅವಧಿಯಲ್ಲಿ ಮನೆಯ ಕೋಣೆಯ ಟೇಬಲ್ ಡ್ರಾವರ್ನಲ್ಲಿ ಸಣ್ಣ ಪರ್ಸ್ ನಲ್ಲಿ ಇರಿಸಿದ್ದ 20 ಗ್ರಾಂ ತೂಕದ ಚಿನ್ನದ ಕಡಗ, 17 ಗ್ರಾಂ ತೂಕದ ಚಿನ್ನದ ಚೈನ್, 8 ಗ್ರಾಂ ತೂಕದ ಉಂಗುರ, 4 ಗ್ರಾಂ ತೂಕದ ಚಿನ್ನದ ಉಂಗುರ ಹಾಗೂ ಸೊನಾಟಾ ಕಂಪನಿಯ ಗೋಲ್ಡ್ ಕೋಟೆಡ್ ವಾಚ್ ಸೇರಿ ಸುಮಾರು ರೂ 6,37,000/ ಬೆಲೆಯ ಸೊತ್ತುಗಳು ಕಳವು ಆಗಿದ್ದು, ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ 68/2026 ಕಲಂ 305 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ಮನೆ ಕೆಲಸಕ್ಕೆ ಇದ್ದ ಕೆಲಸಗಾರರನ್ನು ಕೂಲಂಕುಷವಾಗಿ ವಿಚಾರಣೆಯನ್ನು ನಡೆಸಿದಾಗ ಆರೋಪಿ ಉತ್ತರ ಪ್ರದೇಶ ಮೂಲದ, ಹಾಲಿ ಮಂಗಳೂರು ಬಂದರಿನಲ್ಲಿ ನೆಲೆಸಿದ್ದ ಜಹೀರುದ್ದೀನ್ (24) ಚಿನ್ನಾಭರಣ ಹಾಗೂ ವಾಚನ್ನು ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿಯಿಂದ ಕಳವಾಗಿದ್ದ ಚಿನ್ನಾಭರಣಗಳನ್ನು ಹಾಗೂ ವಾಚನ್ನು ಪೊಲೀಸರು ವಶಪಡಿಸಿದ್ದಾರೆ. ಆರೋಪಿಯನ್ನು ಮುಂದಿನ ಕ್ರಮದ ಕುರಿತು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ.
ಪ್ರಕರಣವನ್ನು ಭೇಧಿಸುವಲ್ಲಿ ಮಂ.ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಡಿ.ಅರ್ ಮಂಜಪ್ಪ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅರುಣ್ ಕುಮಾರ್.ಡಿ ಹಾಗೂ ಠಾಣೆಯ ಸಿಬ್ಬಂದಿಯ ತಂಡವು ಕ್ಷಿಪ್ರ ಹಾಗೂ ಕೂಲಂಕುಷವಾಗಿ ವಿಚಾರಣೆಯನ್ನು ನಡೆಸಿ ಪ್ರಕರಣವನ್ನು 24 ಗಂಟೆಯೊಳಗೆ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm