ಬ್ರೇಕಿಂಗ್ ನ್ಯೂಸ್
08-01-21 10:33 am Mangalore Correspondent ಕ್ರೈಂ
ಬೆಳ್ತಂಗಡಿ, ಜ.8: ಪತ್ನಿಯನ್ನು ಕಟ್ಟಿಗೆಯಲ್ಲಿ ಹೊಡೆದು ಕೊಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ನಡೆದಿದೆ.
ಸೌಮ್ಯ ಜಾನ್ಸನ್ (40) ಕೊಲೆಯಾದ ಮಹಿಳೆ. ಪತಿ ಜಾನ್ಸನ್ ಕೊಲೆ ಆರೋಪಿಯಾಗಿದ್ದು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಕೇರಳದ ನಿವಾಸಿಗಳಾಗಿರುವ ದಂಪತಿ, ಕೆಲವು ವರ್ಷಗಳಿಂದ ನೆರಿಯದಲ್ಲಿ ಬಂದು ನೆಲೆಸಿದ್ದರು. ದಿನವೂ ಕುಡಿದ ಮತ್ತಿನಲ್ಲಿ ಗಲಾಟೆ ಮಾಡುತ್ತಿದ್ದರು ಎನ್ನಲಾಗಿದೆ. ನಿನ್ನೆ ರಾತ್ರಿಯೂ ಇಬ್ಬರ ನಡುವೆ ಜಗಳ ನಡೆದಿದ್ದು ಸಿಟ್ಟುಗೊಂಡ ಜಾನ್ಸನ್ ಕಟ್ಟಿಗೆಯ ಸೋಂಟೆಯಲ್ಲಿ ತಲೆಗೆ ಹೊಡೆದಿದ್ದಾನೆ. ನೆಲಕ್ಕೆ ಬಿದ್ದ ಸೌಮ್ಯಳನ್ನು ಕೂಡಲೇ ಜಾನ್ಸನ್ ಬೆಳ್ತಂಗಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾನೆ. ಆದರೆ, ಮಂಗಳೂರಿಗೆ ಒಯ್ಯಲು ತಿಳಿಸಿದ್ದು ಅದರಂತೆ ಮಂಗಳೂರಿನತ್ತ ಒಯ್ಯುತ್ತಿದ್ದಾಗಲೇ ಆಕೆ ಮೃತಪಟ್ಟಿದ್ದಾಳೆ.
ಸೌಮ್ಯಾ ಸೋದರ ಫ್ರಾನ್ಸಿಸ್ ದೂರಿನಂತೆ, ಬೆಳ್ತಂಗಡಿ ಪೊಲೀಸರು ದೂರು ದಾಖಲಿಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
Husband Kills wife in Belthangady. The deceased bad been identified as Somya (40) from Kerala. Husband has been arrested by the Belthangady Police.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am