ಬ್ರೇಕಿಂಗ್ ನ್ಯೂಸ್
08-01-21 10:33 am Mangalore Correspondent ಕ್ರೈಂ
ಬೆಳ್ತಂಗಡಿ, ಜ.8: ಪತ್ನಿಯನ್ನು ಕಟ್ಟಿಗೆಯಲ್ಲಿ ಹೊಡೆದು ಕೊಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ನಡೆದಿದೆ.
ಸೌಮ್ಯ ಜಾನ್ಸನ್ (40) ಕೊಲೆಯಾದ ಮಹಿಳೆ. ಪತಿ ಜಾನ್ಸನ್ ಕೊಲೆ ಆರೋಪಿಯಾಗಿದ್ದು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಕೇರಳದ ನಿವಾಸಿಗಳಾಗಿರುವ ದಂಪತಿ, ಕೆಲವು ವರ್ಷಗಳಿಂದ ನೆರಿಯದಲ್ಲಿ ಬಂದು ನೆಲೆಸಿದ್ದರು. ದಿನವೂ ಕುಡಿದ ಮತ್ತಿನಲ್ಲಿ ಗಲಾಟೆ ಮಾಡುತ್ತಿದ್ದರು ಎನ್ನಲಾಗಿದೆ. ನಿನ್ನೆ ರಾತ್ರಿಯೂ ಇಬ್ಬರ ನಡುವೆ ಜಗಳ ನಡೆದಿದ್ದು ಸಿಟ್ಟುಗೊಂಡ ಜಾನ್ಸನ್ ಕಟ್ಟಿಗೆಯ ಸೋಂಟೆಯಲ್ಲಿ ತಲೆಗೆ ಹೊಡೆದಿದ್ದಾನೆ. ನೆಲಕ್ಕೆ ಬಿದ್ದ ಸೌಮ್ಯಳನ್ನು ಕೂಡಲೇ ಜಾನ್ಸನ್ ಬೆಳ್ತಂಗಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾನೆ. ಆದರೆ, ಮಂಗಳೂರಿಗೆ ಒಯ್ಯಲು ತಿಳಿಸಿದ್ದು ಅದರಂತೆ ಮಂಗಳೂರಿನತ್ತ ಒಯ್ಯುತ್ತಿದ್ದಾಗಲೇ ಆಕೆ ಮೃತಪಟ್ಟಿದ್ದಾಳೆ.
ಸೌಮ್ಯಾ ಸೋದರ ಫ್ರಾನ್ಸಿಸ್ ದೂರಿನಂತೆ, ಬೆಳ್ತಂಗಡಿ ಪೊಲೀಸರು ದೂರು ದಾಖಲಿಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
Husband Kills wife in Belthangady. The deceased bad been identified as Somya (40) from Kerala. Husband has been arrested by the Belthangady Police.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm