ಬ್ರೇಕಿಂಗ್ ನ್ಯೂಸ್
08-01-21 10:33 am Mangalore Correspondent ಕ್ರೈಂ
ಬೆಳ್ತಂಗಡಿ, ಜ.8: ಪತ್ನಿಯನ್ನು ಕಟ್ಟಿಗೆಯಲ್ಲಿ ಹೊಡೆದು ಕೊಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ನಡೆದಿದೆ.
ಸೌಮ್ಯ ಜಾನ್ಸನ್ (40) ಕೊಲೆಯಾದ ಮಹಿಳೆ. ಪತಿ ಜಾನ್ಸನ್ ಕೊಲೆ ಆರೋಪಿಯಾಗಿದ್ದು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಕೇರಳದ ನಿವಾಸಿಗಳಾಗಿರುವ ದಂಪತಿ, ಕೆಲವು ವರ್ಷಗಳಿಂದ ನೆರಿಯದಲ್ಲಿ ಬಂದು ನೆಲೆಸಿದ್ದರು. ದಿನವೂ ಕುಡಿದ ಮತ್ತಿನಲ್ಲಿ ಗಲಾಟೆ ಮಾಡುತ್ತಿದ್ದರು ಎನ್ನಲಾಗಿದೆ. ನಿನ್ನೆ ರಾತ್ರಿಯೂ ಇಬ್ಬರ ನಡುವೆ ಜಗಳ ನಡೆದಿದ್ದು ಸಿಟ್ಟುಗೊಂಡ ಜಾನ್ಸನ್ ಕಟ್ಟಿಗೆಯ ಸೋಂಟೆಯಲ್ಲಿ ತಲೆಗೆ ಹೊಡೆದಿದ್ದಾನೆ. ನೆಲಕ್ಕೆ ಬಿದ್ದ ಸೌಮ್ಯಳನ್ನು ಕೂಡಲೇ ಜಾನ್ಸನ್ ಬೆಳ್ತಂಗಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾನೆ. ಆದರೆ, ಮಂಗಳೂರಿಗೆ ಒಯ್ಯಲು ತಿಳಿಸಿದ್ದು ಅದರಂತೆ ಮಂಗಳೂರಿನತ್ತ ಒಯ್ಯುತ್ತಿದ್ದಾಗಲೇ ಆಕೆ ಮೃತಪಟ್ಟಿದ್ದಾಳೆ.
ಸೌಮ್ಯಾ ಸೋದರ ಫ್ರಾನ್ಸಿಸ್ ದೂರಿನಂತೆ, ಬೆಳ್ತಂಗಡಿ ಪೊಲೀಸರು ದೂರು ದಾಖಲಿಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
Husband Kills wife in Belthangady. The deceased bad been identified as Somya (40) from Kerala. Husband has been arrested by the Belthangady Police.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm