ಬ್ರೇಕಿಂಗ್ ನ್ಯೂಸ್
29-07-26 09:43 pm HK News Desk ಕ್ರೈಂ
ಮಂಗಳೂರು, ಜುಲೈ 29 ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೋರ್ಟ್ ಆವರಣದಲ್ಲಿ ಕೆಲವು ವಕೀಲರು ಸೇರಿಕೊಂಡು ವ್ಯಕ್ತಿಯೊಬ್ಬನಿಗೆ ಹಲ್ಲೆಗೈದ ಆರೋಪ ಕೇಳಿಬಂದಿದೆ. ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷನೆಂದು ಹೇಳಿಕೊಳ್ಳುವ ಪ್ರವೀಣಚಂದ್ರ ರಾವ್ ಎಂಬವರ ಮೇಲೆ ಹಲ್ಲೆ ನಡೆಸಲಾಗಿದೆ.
ಚೆಕ್ ಬೌನ್ಸ್ ಕೇಸ್ ವಿಚಾರದಲ್ಲಿ ಕೋರ್ಟಿಗೆ ಬಂದಿದ್ದ ಪ್ರವೀಣಚಂದ್ರ ರಾವ್, ಕೆಲವು ವಕೀಲರ ವಿರುದ್ಧ ಬಾರ್ ಕೌನ್ಸಿಲ್ ಗೆ ದೂರು ಕೊಡಲು ಅಧ್ಯಕ್ಷ ಜಗದೀಶ ಶೇಣವ ಬಳಿಗೆ ತೆರಳಿದ್ದರು. ಈ ವೇಳೆ, ಚೆಕ್ ಬೌನ್ಸ್ ಕೇಸಿನ ಪ್ರತಿವಾದಿಯ ವಕೀಲ ವಿನಯ್ ಕುಮಾರ್ ಎಂಬವರು ತನ್ನ ಸಂಗಡಿಗರ ಜೊತೆಗೆ ಬಂದು ವಾಗ್ವಾದ ನಡೆಸಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ, ಬಾರ್ ಕೌನ್ಸಿಲ್ ಬಳಿಯ ಕೋಣೆಯಲ್ಲಿ ಕೂಡಿ ಹಾಕಿ ವಕೀಲರು ಹಲ್ಲೆ ನಡೆಸಿದ್ದಾರೆಂದು ಪ್ರವೀಣಚಂದ್ರ ರಾವ್ ಬಂದರು ಠಾಣೆಗೆ ದೂರು ನೀಡಿದ್ದಾರೆ.

ಜುಲೈ 28ರ ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ತೀವ್ರ ಹಲ್ಲೆಗೀಡಾದ ಪ್ರವೀಣ್ ಅವರ ಮುಖ, ಕುತ್ತಿಗೆಯ ಭಾಗದಲ್ಲಿ ರಕ್ತ ಬಂದು ಊದಿಕೊಂಡಿತ್ತು. ಬಳಿಕ ವೆನ್ಲಾಕ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ಬಂದರು ಠಾಣೆಗೆ ದೂರು ನೀಡಿದ್ದರೂ, ಪೊಲೀಸರು ಎಫ್ಐಆರ್ ಮಾಡಿಲ್ಲ. ದೂರಿನಲ್ಲಿ ಹಲ್ಲೆ ಮಾಡಿರುವ ಕೆಲವು ವಕೀಲರ ಹೆಸರನ್ನು ನಮೂದಿಸಲಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm