ಬ್ರೇಕಿಂಗ್ ನ್ಯೂಸ್
08-01-21 12:37 pm Headline Karnataka News Network ಕ್ರೈಂ
ಚೆನ್ನೈ, ಜ.8 : ದುಬೈ ರಾಷ್ಟ್ರ ಶಾರ್ಜಾದಿಂದ ಹಿಂದಿರುಗುತ್ತಿದ್ದ ಪ್ರಯಾಣಿಕನೊಬ್ಬನ ಬಳಿ ಇದ್ದ 1.97 ಕೋಟಿ ಮೌಲ್ಯದ 3.72 ಕೆಜಿ ಶುದ್ಧ ಚಿನ್ನವನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ದುಬೈನ ಎಮಿರೇಟ್ಸ್ ಫ್ಲೈಟ್ ಇಕೆ 544 ಮೂಲಕ ಚೆನ್ನೈಗೆ ಆಗಮಿಸಿದ ಪದ್ಮಾ ಬಾಲಾಜಿ(25) ಎಂಬಾತನನ್ನು ತಪಾಸಣೆ ನಡೆಸಿದಾಗ ಆತ ತನ್ನ ಒಳ ಉಡುಪಿನಲ್ಲಿ ಮರೆಮಾಚಿದ್ದ ದೊಡ್ಡ ಕ್ಯಾಡ್ಬರೀಸ್ ಡೈರಿ ಮಿಲ್ಕ್ ಚಾಕ್ಲೇಟ್ ಕಂಡುಬಂದಿದೆ.

ಚಾಕ್ಲೇಟ್ ತೆರೆದು ನೋಡಿದಾಗ 660 ಗ್ರಾಂ ಚಿನ್ನದ ಪೇಸ್ಟ್ ಹೊಂದಿರುವ ಪ್ಲಾಸ್ಟಿಕ್ ಪ್ಯಾಕೆಟ್ ಮೂಲಕ ಸುತ್ತಿಡಲಾಗಿತ್ತು. ಅದರಲ್ಲಿ 28.7 ಲಕ್ಷ ರೂ ಬೆಲೆ ಬಾಳುವ 546 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಆತನಿಂದ ವಶಪಡಿಸಿಕೊಂಡಿದ್ದು ಪ್ರಯಾಣಿಕ ಪದ್ಮ ಬಾಲಾಜಿಯನ್ನು ಬಂಧಿಸಿದ್ದಾರೆ. ಅಲ್ಲದೆ ಬುಧವಾರ ಏರ್ ಇಂಡಿಯಾ ಫ್ಲೈಟ್ ಮೂಲಕ ಆಗಮಿಸಿದ 11 ಮಂದಿ ಪ್ರಯಾಣಿಕರು ತಮ್ಮ ಗುದನಾಳದಲ್ಲಿ ಅಡಗಿಸಿಕೊಂಡಿದ್ದ 12 ಚಿನ್ನದ ಪೇಸ್ಟ್ ಕಟ್ಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೊರತೆಗೆದಾಗ 2.15 ಕೆಜಿ ಚಿನ್ನವಾಗಿದ್ದು, ಅದರ ಬೆಲೆ 1.14 ಕೋಟಿ ಆಗಿತ್ತು.
ಶಾರ್ಜಾದಿಂದ ಆಗಮಿಸಿದ 3 ಏರ್ ಅರೇಬಿಯಾ ವಿಮಾನದ ಜಿ 9-471 ಎಂಬ ಪ್ರಯಾಣಿಕನ ಗುದನಾಳದಲ್ಲಿ ಇದ್ದ 831 ಗ್ರಾಂ ತೂಕದ ಐದು ಕಟ್ಟುಗಳ ಚಿನ್ನದ ಪೇಸ್ಟ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು ಆತನ ಬಳಿ 685 ಗ್ರಾಂ ಚಿನ್ನವಿದ್ದು, ಇದರ ಬೆಲೆ 36.40 ಲಕ್ಷ ರೂಗಳಾಗಿತ್ತು. ದುಬೈ ಫ್ಲೈಟ್ ಎಫ್ಜೆಡ್ 8517 ಪ್ರಯಾಣಿಕನೊಬ್ಬ ನಿರ್ಗಮಿಸುತ್ತಿದ್ದ ವೇಳೆ ತಡೆಹಿಡಿದು ಪರಿಶೀಲಿಸಿದಾಗ ಆತ ತನ್ನ ಗುದನಾಳದಲ್ಲಿ 401 ಗ್ರಾಂ ತೂಕದ ಎರಡು ಚಿನ್ನದ ಪೇಸ್ಟ್ ಕಟ್ಟುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಹೊರತೆಗೆದಾಗ 18.28 ಲಕ್ಷರೂ ಮೌಲ್ಯದ 347 ಗ್ರಾಂ ಚಿನ್ನ ಸಿಕ್ಕಿತ್ತು.
Customs officials seized a total of 3.72kg of 24K purity gold, valued at Rs.1.97 crore using Dairy Milk Cover, from Dubai and Sharjah returnees.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm