ಬ್ರೇಕಿಂಗ್ ನ್ಯೂಸ್
08-01-21 12:37 pm Headline Karnataka News Network ಕ್ರೈಂ
ಚೆನ್ನೈ, ಜ.8 : ದುಬೈ ರಾಷ್ಟ್ರ ಶಾರ್ಜಾದಿಂದ ಹಿಂದಿರುಗುತ್ತಿದ್ದ ಪ್ರಯಾಣಿಕನೊಬ್ಬನ ಬಳಿ ಇದ್ದ 1.97 ಕೋಟಿ ಮೌಲ್ಯದ 3.72 ಕೆಜಿ ಶುದ್ಧ ಚಿನ್ನವನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ದುಬೈನ ಎಮಿರೇಟ್ಸ್ ಫ್ಲೈಟ್ ಇಕೆ 544 ಮೂಲಕ ಚೆನ್ನೈಗೆ ಆಗಮಿಸಿದ ಪದ್ಮಾ ಬಾಲಾಜಿ(25) ಎಂಬಾತನನ್ನು ತಪಾಸಣೆ ನಡೆಸಿದಾಗ ಆತ ತನ್ನ ಒಳ ಉಡುಪಿನಲ್ಲಿ ಮರೆಮಾಚಿದ್ದ ದೊಡ್ಡ ಕ್ಯಾಡ್ಬರೀಸ್ ಡೈರಿ ಮಿಲ್ಕ್ ಚಾಕ್ಲೇಟ್ ಕಂಡುಬಂದಿದೆ.
ಚಾಕ್ಲೇಟ್ ತೆರೆದು ನೋಡಿದಾಗ 660 ಗ್ರಾಂ ಚಿನ್ನದ ಪೇಸ್ಟ್ ಹೊಂದಿರುವ ಪ್ಲಾಸ್ಟಿಕ್ ಪ್ಯಾಕೆಟ್ ಮೂಲಕ ಸುತ್ತಿಡಲಾಗಿತ್ತು. ಅದರಲ್ಲಿ 28.7 ಲಕ್ಷ ರೂ ಬೆಲೆ ಬಾಳುವ 546 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಆತನಿಂದ ವಶಪಡಿಸಿಕೊಂಡಿದ್ದು ಪ್ರಯಾಣಿಕ ಪದ್ಮ ಬಾಲಾಜಿಯನ್ನು ಬಂಧಿಸಿದ್ದಾರೆ. ಅಲ್ಲದೆ ಬುಧವಾರ ಏರ್ ಇಂಡಿಯಾ ಫ್ಲೈಟ್ ಮೂಲಕ ಆಗಮಿಸಿದ 11 ಮಂದಿ ಪ್ರಯಾಣಿಕರು ತಮ್ಮ ಗುದನಾಳದಲ್ಲಿ ಅಡಗಿಸಿಕೊಂಡಿದ್ದ 12 ಚಿನ್ನದ ಪೇಸ್ಟ್ ಕಟ್ಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೊರತೆಗೆದಾಗ 2.15 ಕೆಜಿ ಚಿನ್ನವಾಗಿದ್ದು, ಅದರ ಬೆಲೆ 1.14 ಕೋಟಿ ಆಗಿತ್ತು.
ಶಾರ್ಜಾದಿಂದ ಆಗಮಿಸಿದ 3 ಏರ್ ಅರೇಬಿಯಾ ವಿಮಾನದ ಜಿ 9-471 ಎಂಬ ಪ್ರಯಾಣಿಕನ ಗುದನಾಳದಲ್ಲಿ ಇದ್ದ 831 ಗ್ರಾಂ ತೂಕದ ಐದು ಕಟ್ಟುಗಳ ಚಿನ್ನದ ಪೇಸ್ಟ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು ಆತನ ಬಳಿ 685 ಗ್ರಾಂ ಚಿನ್ನವಿದ್ದು, ಇದರ ಬೆಲೆ 36.40 ಲಕ್ಷ ರೂಗಳಾಗಿತ್ತು. ದುಬೈ ಫ್ಲೈಟ್ ಎಫ್ಜೆಡ್ 8517 ಪ್ರಯಾಣಿಕನೊಬ್ಬ ನಿರ್ಗಮಿಸುತ್ತಿದ್ದ ವೇಳೆ ತಡೆಹಿಡಿದು ಪರಿಶೀಲಿಸಿದಾಗ ಆತ ತನ್ನ ಗುದನಾಳದಲ್ಲಿ 401 ಗ್ರಾಂ ತೂಕದ ಎರಡು ಚಿನ್ನದ ಪೇಸ್ಟ್ ಕಟ್ಟುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಹೊರತೆಗೆದಾಗ 18.28 ಲಕ್ಷರೂ ಮೌಲ್ಯದ 347 ಗ್ರಾಂ ಚಿನ್ನ ಸಿಕ್ಕಿತ್ತು.
Customs officials seized a total of 3.72kg of 24K purity gold, valued at Rs.1.97 crore using Dairy Milk Cover, from Dubai and Sharjah returnees.
09-06-25 12:35 pm
Bangalore Correspondent
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm