ಬ್ರೇಕಿಂಗ್ ನ್ಯೂಸ್
08-01-21 12:37 pm Headline Karnataka News Network ಕ್ರೈಂ
ಚೆನ್ನೈ, ಜ.8 : ದುಬೈ ರಾಷ್ಟ್ರ ಶಾರ್ಜಾದಿಂದ ಹಿಂದಿರುಗುತ್ತಿದ್ದ ಪ್ರಯಾಣಿಕನೊಬ್ಬನ ಬಳಿ ಇದ್ದ 1.97 ಕೋಟಿ ಮೌಲ್ಯದ 3.72 ಕೆಜಿ ಶುದ್ಧ ಚಿನ್ನವನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ದುಬೈನ ಎಮಿರೇಟ್ಸ್ ಫ್ಲೈಟ್ ಇಕೆ 544 ಮೂಲಕ ಚೆನ್ನೈಗೆ ಆಗಮಿಸಿದ ಪದ್ಮಾ ಬಾಲಾಜಿ(25) ಎಂಬಾತನನ್ನು ತಪಾಸಣೆ ನಡೆಸಿದಾಗ ಆತ ತನ್ನ ಒಳ ಉಡುಪಿನಲ್ಲಿ ಮರೆಮಾಚಿದ್ದ ದೊಡ್ಡ ಕ್ಯಾಡ್ಬರೀಸ್ ಡೈರಿ ಮಿಲ್ಕ್ ಚಾಕ್ಲೇಟ್ ಕಂಡುಬಂದಿದೆ.

ಚಾಕ್ಲೇಟ್ ತೆರೆದು ನೋಡಿದಾಗ 660 ಗ್ರಾಂ ಚಿನ್ನದ ಪೇಸ್ಟ್ ಹೊಂದಿರುವ ಪ್ಲಾಸ್ಟಿಕ್ ಪ್ಯಾಕೆಟ್ ಮೂಲಕ ಸುತ್ತಿಡಲಾಗಿತ್ತು. ಅದರಲ್ಲಿ 28.7 ಲಕ್ಷ ರೂ ಬೆಲೆ ಬಾಳುವ 546 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಆತನಿಂದ ವಶಪಡಿಸಿಕೊಂಡಿದ್ದು ಪ್ರಯಾಣಿಕ ಪದ್ಮ ಬಾಲಾಜಿಯನ್ನು ಬಂಧಿಸಿದ್ದಾರೆ. ಅಲ್ಲದೆ ಬುಧವಾರ ಏರ್ ಇಂಡಿಯಾ ಫ್ಲೈಟ್ ಮೂಲಕ ಆಗಮಿಸಿದ 11 ಮಂದಿ ಪ್ರಯಾಣಿಕರು ತಮ್ಮ ಗುದನಾಳದಲ್ಲಿ ಅಡಗಿಸಿಕೊಂಡಿದ್ದ 12 ಚಿನ್ನದ ಪೇಸ್ಟ್ ಕಟ್ಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೊರತೆಗೆದಾಗ 2.15 ಕೆಜಿ ಚಿನ್ನವಾಗಿದ್ದು, ಅದರ ಬೆಲೆ 1.14 ಕೋಟಿ ಆಗಿತ್ತು.
ಶಾರ್ಜಾದಿಂದ ಆಗಮಿಸಿದ 3 ಏರ್ ಅರೇಬಿಯಾ ವಿಮಾನದ ಜಿ 9-471 ಎಂಬ ಪ್ರಯಾಣಿಕನ ಗುದನಾಳದಲ್ಲಿ ಇದ್ದ 831 ಗ್ರಾಂ ತೂಕದ ಐದು ಕಟ್ಟುಗಳ ಚಿನ್ನದ ಪೇಸ್ಟ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು ಆತನ ಬಳಿ 685 ಗ್ರಾಂ ಚಿನ್ನವಿದ್ದು, ಇದರ ಬೆಲೆ 36.40 ಲಕ್ಷ ರೂಗಳಾಗಿತ್ತು. ದುಬೈ ಫ್ಲೈಟ್ ಎಫ್ಜೆಡ್ 8517 ಪ್ರಯಾಣಿಕನೊಬ್ಬ ನಿರ್ಗಮಿಸುತ್ತಿದ್ದ ವೇಳೆ ತಡೆಹಿಡಿದು ಪರಿಶೀಲಿಸಿದಾಗ ಆತ ತನ್ನ ಗುದನಾಳದಲ್ಲಿ 401 ಗ್ರಾಂ ತೂಕದ ಎರಡು ಚಿನ್ನದ ಪೇಸ್ಟ್ ಕಟ್ಟುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಹೊರತೆಗೆದಾಗ 18.28 ಲಕ್ಷರೂ ಮೌಲ್ಯದ 347 ಗ್ರಾಂ ಚಿನ್ನ ಸಿಕ್ಕಿತ್ತು.
Customs officials seized a total of 3.72kg of 24K purity gold, valued at Rs.1.97 crore using Dairy Milk Cover, from Dubai and Sharjah returnees.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm