ಬ್ರೇಕಿಂಗ್ ನ್ಯೂಸ್
08-01-21 12:37 pm Headline Karnataka News Network ಕ್ರೈಂ
ಚೆನ್ನೈ, ಜ.8 : ದುಬೈ ರಾಷ್ಟ್ರ ಶಾರ್ಜಾದಿಂದ ಹಿಂದಿರುಗುತ್ತಿದ್ದ ಪ್ರಯಾಣಿಕನೊಬ್ಬನ ಬಳಿ ಇದ್ದ 1.97 ಕೋಟಿ ಮೌಲ್ಯದ 3.72 ಕೆಜಿ ಶುದ್ಧ ಚಿನ್ನವನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ದುಬೈನ ಎಮಿರೇಟ್ಸ್ ಫ್ಲೈಟ್ ಇಕೆ 544 ಮೂಲಕ ಚೆನ್ನೈಗೆ ಆಗಮಿಸಿದ ಪದ್ಮಾ ಬಾಲಾಜಿ(25) ಎಂಬಾತನನ್ನು ತಪಾಸಣೆ ನಡೆಸಿದಾಗ ಆತ ತನ್ನ ಒಳ ಉಡುಪಿನಲ್ಲಿ ಮರೆಮಾಚಿದ್ದ ದೊಡ್ಡ ಕ್ಯಾಡ್ಬರೀಸ್ ಡೈರಿ ಮಿಲ್ಕ್ ಚಾಕ್ಲೇಟ್ ಕಂಡುಬಂದಿದೆ.

ಚಾಕ್ಲೇಟ್ ತೆರೆದು ನೋಡಿದಾಗ 660 ಗ್ರಾಂ ಚಿನ್ನದ ಪೇಸ್ಟ್ ಹೊಂದಿರುವ ಪ್ಲಾಸ್ಟಿಕ್ ಪ್ಯಾಕೆಟ್ ಮೂಲಕ ಸುತ್ತಿಡಲಾಗಿತ್ತು. ಅದರಲ್ಲಿ 28.7 ಲಕ್ಷ ರೂ ಬೆಲೆ ಬಾಳುವ 546 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಆತನಿಂದ ವಶಪಡಿಸಿಕೊಂಡಿದ್ದು ಪ್ರಯಾಣಿಕ ಪದ್ಮ ಬಾಲಾಜಿಯನ್ನು ಬಂಧಿಸಿದ್ದಾರೆ. ಅಲ್ಲದೆ ಬುಧವಾರ ಏರ್ ಇಂಡಿಯಾ ಫ್ಲೈಟ್ ಮೂಲಕ ಆಗಮಿಸಿದ 11 ಮಂದಿ ಪ್ರಯಾಣಿಕರು ತಮ್ಮ ಗುದನಾಳದಲ್ಲಿ ಅಡಗಿಸಿಕೊಂಡಿದ್ದ 12 ಚಿನ್ನದ ಪೇಸ್ಟ್ ಕಟ್ಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೊರತೆಗೆದಾಗ 2.15 ಕೆಜಿ ಚಿನ್ನವಾಗಿದ್ದು, ಅದರ ಬೆಲೆ 1.14 ಕೋಟಿ ಆಗಿತ್ತು.
ಶಾರ್ಜಾದಿಂದ ಆಗಮಿಸಿದ 3 ಏರ್ ಅರೇಬಿಯಾ ವಿಮಾನದ ಜಿ 9-471 ಎಂಬ ಪ್ರಯಾಣಿಕನ ಗುದನಾಳದಲ್ಲಿ ಇದ್ದ 831 ಗ್ರಾಂ ತೂಕದ ಐದು ಕಟ್ಟುಗಳ ಚಿನ್ನದ ಪೇಸ್ಟ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು ಆತನ ಬಳಿ 685 ಗ್ರಾಂ ಚಿನ್ನವಿದ್ದು, ಇದರ ಬೆಲೆ 36.40 ಲಕ್ಷ ರೂಗಳಾಗಿತ್ತು. ದುಬೈ ಫ್ಲೈಟ್ ಎಫ್ಜೆಡ್ 8517 ಪ್ರಯಾಣಿಕನೊಬ್ಬ ನಿರ್ಗಮಿಸುತ್ತಿದ್ದ ವೇಳೆ ತಡೆಹಿಡಿದು ಪರಿಶೀಲಿಸಿದಾಗ ಆತ ತನ್ನ ಗುದನಾಳದಲ್ಲಿ 401 ಗ್ರಾಂ ತೂಕದ ಎರಡು ಚಿನ್ನದ ಪೇಸ್ಟ್ ಕಟ್ಟುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಹೊರತೆಗೆದಾಗ 18.28 ಲಕ್ಷರೂ ಮೌಲ್ಯದ 347 ಗ್ರಾಂ ಚಿನ್ನ ಸಿಕ್ಕಿತ್ತು.
Customs officials seized a total of 3.72kg of 24K purity gold, valued at Rs.1.97 crore using Dairy Milk Cover, from Dubai and Sharjah returnees.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm