ಬ್ರೇಕಿಂಗ್ ನ್ಯೂಸ್
25-08-26 11:38 am HK News Staffer ಕ್ರೈಂ
ಉಡುಪಿ, ಆ. 25: ಉದ್ಯಮಿ ಡೇವಿಡ್ ಡಿಸೋಜ ಶೂಟ್ಔಟ್ ಪ್ರಕರಣದಲ್ಲಿ ಮಹತ್ತರ ತಿರುವು ಲಭಿಸಿದ್ದು ಅದಾನಿ ಯುಪಿಸಿಎಲ್ ಕಂಪೆನಿಯ ಕೋಟ್ಯಂತರ ಮೌಲ್ಯದ ಗುತ್ತಿಗೆ ಕೈತಪ್ಪಿದ ಆಕ್ರೋಶದಲ್ಲಿ ಉಚ್ಚಿಲದ ಗುತ್ತಿಗೆದಾರ ಕಿಶೋರ್ ರಾಮ ಪೂಜಾರಿ ತನ್ನ ಸಹೋದರ, ಭೂಗತ ಪಾತಕಿ ಹೇಮಂತ್ ಪೂಜಾರಿ ಮೂಲಕ ಈ ಕೃತ್ಯ ಎಸಗಿರುವುದು ತನಿಖೆಯಲ್ಲಿ ತಿಳಿದುಬಂದಿದೆ ಎಂದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.
ಯುಪಿಸಿಎಲ್ ಪೈಪ್ಲೈನ್ ಮತ್ತು ಕಾಂಕ್ರೀಟ್ ರಸ್ತೆ ಕಾಮಗಾರಿ ತನ್ನ ಬದಲಿಗೆ ಡೇವಿಡ್ ಡಿಸೋಜಗೆ ದಕ್ಕಿದ್ದರಿಂದ ಸಿಟ್ಟಿಗೆದ್ದ ಕಿಶೋರ್ ಪೂಜಾರಿ, ಡೇವಿಡ್ ಹತ್ಯೆಗೆ 10 ಲಕ್ಷ ರೂ. ಸುಪಾರಿ ನೀಡಿದ್ದ. ಪ್ರಕರಣದಲ್ಲಿ ಭಾಗಿಯಾದ ರಾಜು, ಅನ್ಮೋಲ್, ಜಿಯಾಹುಲ್ ಸೇರಿದಂತೆ ಹಣಕಾಸಿನ ನೆರವು ನೀಡಿದ ಮೊಹಮ್ಮದ್ ಇರ್ಷಾದ್, ಚಿರಾಗ್ ಹಾಗೂ ಸದಾನಂದ ಎಂಬವರನ್ನು ಬಂಧಿಸಲಾಗಿದೆ. ಬಿಹಾರದ ಸೂರಜ್ ನೀಡಿದ ಸುಳಿವು ಆಧರಿಸಿ, ಮುಂಬೈನ ಶೂಟರ್ಗಳನ್ನು ವ್ಯವಸ್ಥೆ ಮಾಡಿದ್ದ ನಟೋರಿಯಸ್ ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ ನನ್ನು ಬೆಳಗಾವಿಯ ನಿಪ್ಪಾಣಿಯಲ್ಲಿ ಬಂಧಿಸಲಾಗಿದೆ.

ಬಂಧಿತ ಮುಖ್ಯ ಆರೋಪಿ ಅನುಜ್ ಪಾಟೀಲ್ನನ್ನು ಉಡುಪಿಗೆ ಕರೆತರುವಾಗ ಹೆಬ್ರಿ ಠಾಣೆ ವ್ಯಾಪ್ತಿಯಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಕೊಲ್ಲೂರು ಎಸ್ಐ ಅವರ ಆಯುಧ ಕಸಿದು ಫೈರಿಂಗ್ ಮಾಡಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಕುಂದಾಪುರ ಎಸ್ಐ ನಂಜ ನಾಯ್ಕ್ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದು, ಗಾಯಾಳು ಅನುಜ್ನನ್ನು ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಈತನ ವಿರುದ್ಧ ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ 11ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಿವೆ ಎಂದು ಎಸ್ಪಿ ಹರಿರಾಮ್ ಶಂಕರ್ ವಿವರಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm