ಬ್ರೇಕಿಂಗ್ ನ್ಯೂಸ್
25-08-26 10:39 pm HK News Staffer ಕ್ರೈಂ
ಚಿಕ್ಕಮಗಳೂರು, ಆ.25: ಟಿಪ್ಪು ಸುಲ್ತಾನ್ ಕಟೌಟ್ಗೆ ಪಾಕಿಸ್ತಾನ್ ಪರ ಹಾಡು ಹಾಕಿ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದ ಪ್ರಕರಣದಲ್ಲಿ ಚಿಕ್ಕಮಗಳೂರು ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿಕ್ಕಮಗಳೂರಿನ ಟಿಪ್ಪು ನಗರದ ನಿವಾಸಿ, 23 ವರ್ಷದ ಅಫ್ರಿದ್ ಬಂಧಿತ ಆರೋಪಿ. ಈತನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿ ಅಫ್ರಿದ್ ಖಾಸಗಿ ಕಾರು ಶೋರೂಮ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ತಿಳಿಸಿದ್ದಾರೆ.
‘ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್’ ಎಂಬ ಇನ್ಸ್ಟಾಗ್ರಾಮ್ ಖಾತೆಯನ್ನು ನಿರ್ವಹಿಸುತ್ತಿದ್ದ ಈತ ಅದೇ ಖಾತೆಯ ಮೂಲಕ ವಿವಾದಾತ್ಮಕ ವಿಡಿಯೋ ಹಂಚಿಕೊಂಡಿದ್ದ. ಈದ್ ಮಿಲಾದ್ ಹಿನ್ನೆಲೆಯಲ್ಲಿ ನಗರದಲ್ಲಿ ಯುವಕರು 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಹಾಕಿದ್ದರು. ಇದನ್ನು ವಿಡಿಯೋ ಮಾಡಿ, ಅದಕ್ಕೆ ಪಾಕ್ ಸೇನೆಯ ಪರವಾದ ಹಾಡು ಹಾಕಿ ಸಾಮಾಜಿಕ ಜಾಲತಾಣದಲ್ಲಿ ಆಫ್ರಿದ್ ವೈರಲ್ ಮಾಡಿದ್ದ.
ಕಳೆದ ಹಲವು ವರ್ಷಗಳಿಂದ ಹೇಗೆ ನಡೆಯುತ್ತಿತ್ತೋ ಅದಷ್ಟೇ ಮುಂದುವರಿಸಲು ಅನುಮತಿ ನೀಡಲಾಗಿತ್ತು. ಯಾವುದೇ ಹೊಸ ಕಟೌಟ್ ಗಳಿಗೆ ಅನುಮತಿ ನೀಡಲಾಗುವುದಿಲ್ಲ ಎಂದು ಸಂಘಟಕರಿಗೆ ಸೂಚನೆ ನೀಡಲಾಗಿತ್ತು. ಆದರೆ ಸಂಜೆ 5.30ರ ಸುಮಾರಿಗೆ ಯಾರೋ ಒಬ್ಬರು ಕಟೌಟ್ ಇರಿಸಿ ವೀಡಿಯೊ ಮಾಡಿದ್ದು ಅದರ ಜೊತೆಗೆ "ಪಾಕಿಸ್ತಾನ" ಮತ್ತು "ಮುಜಾಹಿದ್" ಪದಗಳನ್ನು ಹೊಂದಿರುವ ಹಾಡನ್ನು ಸೇರಿಸಿ ವೈರಲ್ ಮಾಡಿದ್ದಾರೆ. ಆರೋಪಿ ತನ್ನ ವಾಟ್ಸಾಪ್ ಸ್ಟೇಟಸ್ ನಲ್ಲಿಯೂ ಹಂಚಿಕೊಂಡಿದ್ದು ಕೆಲವು ಇನ್ಸ್ಟಾಗ್ರಾಮ್ ಖಾತೆಗಳು ಮತ್ತು ಇತರ ವ್ಯಕ್ತಿಗಳಿಗೆ ನೇರ ಸಂದೇಶಗಳನ್ನು ಕಳುಹಿಸಿದ್ದಾನೆ ಮತ್ತು ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ರೀಲ್ ಅಪ್ಲೋಡ್ ಮಾಡಿದ್ದಾನೆ ಎಂದು ದಯಾಮ ಹೇಳಿದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am