ಬ್ರೇಕಿಂಗ್ ನ್ಯೂಸ್
09-01-21 10:33 am Mangalore Correspondent ಕ್ರೈಂ
ಉಳ್ಳಾಲ, ಜ.9: ತೊಕ್ಕೊಟ್ಟು ಒಳಪೇಟೆಯಲ್ಲಿ ರೈಲ್ವೇ ಇಲಾಖೆಯ ಪ್ರದೇಶದಲ್ಲಿ ಅಕ್ರಮವಾಗಿ ವಹಿವಾಟು ನಡೆಸುತ್ತಿದ್ದರೆನ್ನಲಾಗಿದ್ದ ಮೂರು ಬೀಫ್ ಸ್ಟಾಲ್ ಗಳಿಗೆ ಕಿಡಿಗೇಡಿಗಳು ನಿನ್ನೆ ರಾತ್ರಿ ಬೆಂಕಿ ಕೊಟ್ಟಿದ್ದಾರೆ.


ಖಾದರ್, ಅಬ್ದುಲ್ಲ, ಹನೀಪ್ ಎಂಬವರಿಗೆ ಸೇರಿದ ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಾಕಲಾಗಿದೆ. ಒಳಪೇಟೆಯಲ್ಲಿ ಹಳೆಯ ಮಾರುಕಟ್ಟೆ ಇದ್ದ ಸಂದರ್ಭದಲ್ಲಿ ಈ 3 ಸ್ಟಾಲ್ ಗಳು ಮಾರುಕಟ್ಟೆ ಒಳಗಡೆ ವಹಿವಾಟು ನಡೆಸುತ್ತಿದ್ದವು. ಇದೀಗ ಹಳೆ ಮಾರುಕಟ್ಟೆ ನವೀಕರಣ ಕಾಮಗಾರಿ ನಡೆಯುತ್ತಿದ್ದು ಮೂರು ಭೀಪ್ ಸ್ಟಾಲ್ ಗಳು ಮಾರುಕಟ್ಟೆಯ ಪಕ್ಕದ ರೈಲ್ವೇ ಇಲಾಖೆಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ವಹಿವಾಟು ನಡೆಸುತ್ತಿದ್ದವೆನ್ನಲಾಗಿದೆ.



ಅಕ್ರಮ ಭೀಪ್ ಸ್ಟಾಲ್ ಗಳನ್ನು ಕೂಡಲೇ ತೆರವುಗೊಳಿಸಬೇಕೆಂದು ಎರಡು ದಿವಸಗಳ ಹಿಂದಷ್ಟೆ ವಿಶ್ವ ಹಿಂದು ಪರಿಷತ್, ಬಜರಂಗದಳದ ಪ್ರಮುಖರು ಉಳ್ಳಾಲ ನಗರಸಭೆ ಆಯುಕ್ತರು ಮತ್ತು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೀಗ ಕಿಡಿಗೇಡಿಗಳು ಬೀಫ್ ಸ್ಟಾಲ್ ಗಳಿಗೆ ನಿನ್ನೆ ರಾತ್ರಿ ಬೆಂಕಿ ನೀಡಿದ್ದು ,ಈ ಬಗ್ಗೆ ಭೀಪ್ ಸ್ಟಾಲ್ ಮಾಲಕರು ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
Miscreants set fire to illegal Beefs Shops in Thokottu in Mangalore. Two days back Hindu Pro activists had warned of demolishing shops.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm